ನವದೆಹಲಿ: ‘ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ, ನಾನೊಬ್ಬನೇ ತಪ್ಪು ಮಾಡಿದ್ದಾ? ಎಲ್ಲದಕ್ಕೂ ಉತ್ತರ ಕೊಡುತ್ತೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಂದು ಗುಡುಗಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ಮುಗಿದ ಬಳಿಕ ಅವರ ಅಪೇಕ್ಷೆಯಂತೆ ನ್ಯಾಯಾಲಯ ಅವರ ಸಂಬಂಧಿಕರೊಡನೆ 10 ನಿಮಿಷ ಮಾತನಾಡಲು ಅನುಮತಿ ನೀಡಿತ್ತು. ಈ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಅವರ ಸಂಬಂಧಿಗಳು ಮತ್ತು ಅಭಿಮಾನಿಗಳು ಬಂದು ಭೇಟಿಯಾದರು.
ಕ ಮಾಧ್ಯಮದವರೊಂದಿಗೂ ಮಾತನಾಡಿದ ಅವರು, ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಆತ್ಮಸ್ಥೈರ್ಯದಿಂದ ಇದ್ದಾರೆ. ಅವರ ಬೆಂಬಲಿಗರಿಗೆ ಧೈರ್ಯ ತುಂಬಿದ್ದಾರೆ. ಅವರ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಅವರ ಮೇಲಿರುವ ಎಲ್ಲ ಆರೋಪಗಳಿಂದ ಮುಕ್ತಿ ಸಿಗಲಿದೆ. ನ್ಯಾಯಾಲಯದಲ್ಲಿ ಜಯ ಸಿಗಲಿದೆ. ಬಂಡೆ ಜಗ್ಗಲ್ಲ, ಬಗ್ಗಲ್ಲ, ಬಿಸಿಲು ಮಳೆ ಬಂದರೂ ಅಲ್ಲಾಡುವುದಿಲ್ಲ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…