Featured

ನಾನು ಕೇಂದ್ರ ಸಚಿವ ಆಗಬೇಕು ಎಂಬುದು ಜನರ ನಿರೀಕ್ಷೆ , ಆರೋಗ್ಯ ಸಚಿವ ಆಗಬೇಕು ಎಂಬುದು ಜನರ ಅನಿಸಿಕೆ : ಡಾ.ಸಿ.ಎನ್ ಮಂಜುನಾಥ್ – vishwanews24

ನಾನು ಕೇಂದ್ರ ಸಚಿವ ಆಗಬೇಕು ಎಂಬುದು ಜನರ ನಿರೀಕ್ಷೆ , ಆರೋಗ್ಯ ಸಚಿವ ಆಗಬೇಕು ಎಂಬುದು ಜನರ ಅನಿಸಿಕೆ : ಡಾ.ಸಿ.ಎನ್ ಮಂಜುನಾಥ್

ನವದೆಹಲಿ: ನಾನು ಕೇಂದ್ರ ಸಚಿವ ಆಗಬೇಕು ಎಂಬುದು ಜನರ ನಿರೀಕ್ಷೆಯಾಗಿದೆ. ಆರೋಗ್ಯ ಸಚಿವ ಆಗಬೇಕು ಎಂಬುದು ಜನರ ಅನಿಸಿಕೆಯಾಗಿದೆ ಎಂದು ನೂತನ ಸಂಸದ ಡಾ.ಸಿ.ಎನ್ ಮಂಜುನಾಥ್ ತಿಳಿಸಿದರು.

ಇಂದು ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಸಿಎನ್ ಮಂಜುನಾಥ್, ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗುತ್ತಿರುವುದು ಸಂತಸವಾಗುತ್ತಿದೆ ನೆಹರು ಬಳಿಕ 3ನೇ ಬಾರಿ ಪ್ರಧಾನಿಯಾದ ನಾಯಕ ನರೇಂದ್ರ ಮೋದಿ. ನಾನು ಸಚಿವ ಆಗಬೇಕು ಅಂತ ಜನರು ನೀರಿಕ್ಷೆ ಮಾಡುತ್ತಿದ್ದಾರೆ. ಆರೋಗ್ಯ ಸಚಿವ ಆಗಬೇಕು ಜನರ ಅನಿಸಿಕೆ. ಮೊದಲು ಎನ್ ಡಿಎ ಸರ್ಕಾರ ರಚನೆ ಆಗಬೇಕು ಸಚಿವ ಸ್ಥಾನದ ಬಗ್ಗೆ ಈಗಲೇ ಏನು ಹೇಳಲು ಆಗಲ್ಲ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಸಿಎನ್ ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನ ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago