Featured

ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ: ಸಿದ್ದರಾಮಯ್ಯ  – Vishwanews24

ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ: ಸಿದ್ದರಾಮಯ್ಯ

ಮೈಸೂರು: ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ. ಮನೆಯವರ ಅಭಿಪ್ರಾಯವನ್ನ ಕೇಳುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲೇ ಸ್ಪರ್ಧೆಸಿದರೂ ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಕ್ಕಾಗಿ ಹುಡುಕಾಡುತ್ತಿಲ್ಲ. ನನ್ನನ್ನ ಕ್ಷೇತ್ರಗಳಿಗೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರ ಕೂತೂಹಲಕ್ಕೆ ಬುಧವಾರ (ಮಾ.22) ತೆರೆ ಬೀಳಬಹುದು ಎಂದು ಹೇಳಿದ್ದಾರೆ.

ಯುಗಾದಿ ಹಬ್ಬದ ದಿನ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತೊ ಇಲ್ಲವೋ ಗೊತ್ತಿಲ್ಲ. ಆದ್ರೆ ವರುಣಾದಿಂದ  ಯತೀಂದ್ರ ಹೆಸರು ಕ್ಲೀಯರ್ ಆಗಿದೆ. ಹೈ ಕಮಾಂಡ್ ಏನು ಮಾಡುತ್ತೊ ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನ ಹೈ ಕಮಾಂಡ್‌ಗೆ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದು ಹೇಳಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago