ಮೈಸೂರು: ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ. ಮನೆಯವರ ಅಭಿಪ್ರಾಯವನ್ನ ಕೇಳುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲೇ ಸ್ಪರ್ಧೆಸಿದರೂ ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಕ್ಕಾಗಿ ಹುಡುಕಾಡುತ್ತಿಲ್ಲ. ನನ್ನನ್ನ ಕ್ಷೇತ್ರಗಳಿಗೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರ ಕೂತೂಹಲಕ್ಕೆ ಬುಧವಾರ (ಮಾ.22) ತೆರೆ ಬೀಳಬಹುದು ಎಂದು ಹೇಳಿದ್ದಾರೆ.
ಯುಗಾದಿ ಹಬ್ಬದ ದಿನ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತೊ ಇಲ್ಲವೋ ಗೊತ್ತಿಲ್ಲ. ಆದ್ರೆ ವರುಣಾದಿಂದ ಯತೀಂದ್ರ ಹೆಸರು ಕ್ಲೀಯರ್ ಆಗಿದೆ. ಹೈ ಕಮಾಂಡ್ ಏನು ಮಾಡುತ್ತೊ ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನ ಹೈ ಕಮಾಂಡ್ಗೆ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದು ಹೇಳಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…