ಬೆಳಗಾವಿ: ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ರಮೇಶ್ ಕುಮಾರ್ ಅವರಿಗೆ ಮಾಧ್ಯಮಗಳ ಮೇಲೆ ಇನ್ನೂ ಕೋಪ ತಣ್ಣಗಾದಂತಿಲ್ಲ. ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ರಮೇಶ್ ಕುಮಾರ್ ನಕಾರ ಮಾಡಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಕೈ ಮುಗಿದು ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಹೇಳುತ್ತಾ ಹೊರಟಿದ್ದಾರೆ.
ಅತ್ಯಾಚಾರದ ಕುರಿತು ರಮೇಶ್ ಕುಮಾರ್ ಅವರು ಬೆಳಗಾವಿ ವಿಧಾನಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿ ಎಡವಟ್ಟು ಮಾಡಿಕೊಂಡಿದ್ದರು. ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ಕಿಡಿಕಾರಿದ್ದಾರೆ. ರಮೇಶ್ ಕುಮಾರ್ ಅವರು ಹೆಣ್ಣಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎನ್ನುವ ಟೀಕೆಗಳು ವ್ಯಕ್ತವಾಗಿದ್ದವು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…