ಕಾರ್ಕಳ: ಹೌದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲ್ ಉದಯ್ ಶೆಟ್ಟಿಗೆ ಕಡೆಗೂ ಟಿಕೆಟ್ ಮಿಸ್ಸ್ ಆಗಿದೆ.ಗೋಪಾಲ ಭಂಡಾರಿಯವರ ಹೆಸರು ನಿನ್ನೆ ಘೋಷನೆಯಾದ ಬೆನ್ನಲೆ ಉದಯ್ ಅಭಿಮಾನಿಗಳು ರೊಚ್ಚಿಗೆದ್ದು ವಿರಪ್ಪ ಮೊಯ್ಲಿ ಧಿಕ್ಕಾರ ಹಾಕುತ್ತ ಪ್ರತಿಭಟನೆ ಮಾಡಿದರು.
ಆದರೇ ಶೆಟ್ರು ಮಾತ್ರ ಯಾವುದೇ ಗಡಿಬಿಡಿಯಾಗದೇ ” ಕಾಂಗ್ರೆಸ್ ಹೈಕಾಮಂಡ್ ಅಭ್ಯರ್ಥಿಗಳ ಹೆಸರನ್ನು ಮಾತ್ರ ಘೋಷಣೆ ಮಾಡಿರುವಂತದು. ಮತ್ತು ಗೆಲ್ಲುವವರಿಗೆನೆ ಕಾಂಗ್ರೆಸ್ ಟಿಕೆಟ್ ನೀಡುತ್ತೆ ,ಮತ್ತು ನನಗೆ ಖಂಡಿತವಾಗಿಯೂ ಪಕ್ಷದ ಹಿರಿಯರ ಮೇಲೆ, ಹೈಕಾಮಂಡ್ ಮೇಲೆ ಭರವಸೆಯಿದೆ ಏನಾದರೂ ಬದಲಾವಣೆ ಮಾಡಿ ನನಗೆ ಬಿ ಫಾರಮ್ ನೀಡುತ್ತೆ ಎಂದರು.ಮತ್ತು ನಾನು ಜೆಡಿಎಸ್ ಅಥವಾ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವುದಿಲ್ಲ , ನಾನು ಏನಿದ್ದರೂ ಕಾಂಗ್ರೆಸ್ ನ ಅಭ್ಯರ್ಥಿ ಎಂದು ಅವರು ಹೇಳಿದರು”
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…