ಕಾರ್ಕಳ: ಹೌದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲ್ ಉದಯ್ ಶೆಟ್ಟಿಗೆ ಕಡೆಗೂ ಟಿಕೆಟ್ ಮಿಸ್ಸ್ ಆಗಿದೆ.ಗೋಪಾಲ ಭಂಡಾರಿಯವರ ಹೆಸರು ನಿನ್ನೆ ಘೋಷನೆಯಾದ ಬೆನ್ನಲೆ ಉದಯ್ ಅಭಿಮಾನಿಗಳು ರೊಚ್ಚಿಗೆದ್ದು ವಿರಪ್ಪ ಮೊಯ್ಲಿ ಧಿಕ್ಕಾರ ಹಾಕುತ್ತ ಪ್ರತಿಭಟನೆ ಮಾಡಿದರು.
ಆದರೇ ಶೆಟ್ರು ಮಾತ್ರ ಯಾವುದೇ ಗಡಿಬಿಡಿಯಾಗದೇ ” ಕಾಂಗ್ರೆಸ್ ಹೈಕಾಮಂಡ್ ಅಭ್ಯರ್ಥಿಗಳ ಹೆಸರನ್ನು ಮಾತ್ರ ಘೋಷಣೆ ಮಾಡಿರುವಂತದು. ಮತ್ತು ಗೆಲ್ಲುವವರಿಗೆನೆ ಕಾಂಗ್ರೆಸ್ ಟಿಕೆಟ್ ನೀಡುತ್ತೆ ,ಮತ್ತು ನನಗೆ ಖಂಡಿತವಾಗಿಯೂ ಪಕ್ಷದ ಹಿರಿಯರ ಮೇಲೆ, ಹೈಕಾಮಂಡ್ ಮೇಲೆ ಭರವಸೆಯಿದೆ ಏನಾದರೂ ಬದಲಾವಣೆ ಮಾಡಿ ನನಗೆ ಬಿ ಫಾರಮ್ ನೀಡುತ್ತೆ ಎಂದರು.ಮತ್ತು ನಾನು ಜೆಡಿಎಸ್ ಅಥವಾ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವುದಿಲ್ಲ , ನಾನು ಏನಿದ್ದರೂ ಕಾಂಗ್ರೆಸ್ ನ ಅಭ್ಯರ್ಥಿ ಎಂದು ಅವರು ಹೇಳಿದರು”
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…