ಕಾರ್ಕಳ: ಹೌದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲ್ ಉದಯ್ ಶೆಟ್ಟಿಗೆ ಕಡೆಗೂ ಟಿಕೆಟ್ ಮಿಸ್ಸ್ ಆಗಿದೆ.ಗೋಪಾಲ ಭಂಡಾರಿಯವರ ಹೆಸರು ನಿನ್ನೆ ಘೋಷನೆಯಾದ ಬೆನ್ನಲೆ ಉದಯ್ ಅಭಿಮಾನಿಗಳು ರೊಚ್ಚಿಗೆದ್ದು ವಿರಪ್ಪ ಮೊಯ್ಲಿ ಧಿಕ್ಕಾರ ಹಾಕುತ್ತ ಪ್ರತಿಭಟನೆ ಮಾಡಿದರು.
ಆದರೇ ಶೆಟ್ರು ಮಾತ್ರ ಯಾವುದೇ ಗಡಿಬಿಡಿಯಾಗದೇ ” ಕಾಂಗ್ರೆಸ್ ಹೈಕಾಮಂಡ್ ಅಭ್ಯರ್ಥಿಗಳ ಹೆಸರನ್ನು ಮಾತ್ರ ಘೋಷಣೆ ಮಾಡಿರುವಂತದು. ಮತ್ತು ಗೆಲ್ಲುವವರಿಗೆನೆ ಕಾಂಗ್ರೆಸ್ ಟಿಕೆಟ್ ನೀಡುತ್ತೆ ,ಮತ್ತು ನನಗೆ ಖಂಡಿತವಾಗಿಯೂ ಪಕ್ಷದ ಹಿರಿಯರ ಮೇಲೆ, ಹೈಕಾಮಂಡ್ ಮೇಲೆ ಭರವಸೆಯಿದೆ ಏನಾದರೂ ಬದಲಾವಣೆ ಮಾಡಿ ನನಗೆ ಬಿ ಫಾರಮ್ ನೀಡುತ್ತೆ ಎಂದರು.ಮತ್ತು ನಾನು ಜೆಡಿಎಸ್ ಅಥವಾ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವುದಿಲ್ಲ , ನಾನು ಏನಿದ್ದರೂ ಕಾಂಗ್ರೆಸ್ ನ ಅಭ್ಯರ್ಥಿ ಎಂದು ಅವರು ಹೇಳಿದರು”
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…