ರಾಯಚೂರು,: “ನಾನು ಉಪ ಮುಖ್ಯಮಂತ್ರಿ ಆಗಬೇಕು ಎನ್ನುವುದು ಜನರ ಬೇಡಿಕೆಯಾಗಿದೆ” ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಸ್ಕಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀರಾಮುಲು, ಅರಣ್ಯ ಸಚಿವ ಆನಂದ್ ಸಿಂಗ್ ಅವರಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಳ್ಳಾರಿ ಜಿಲ್ಲೆಗೆ ಮೊಳಕಾಲ್ಮೂರು ತಾಲೂಕನ್ನು ಸೇರಿಸಬೇಕು ಎನ್ನುವುದು ಹೋರಾಟಗಾರರ ಬೇಡಿಕೆ. ಈ ಬಗ್ಗೆ ಸಿಎಂ ಬಿಎಸ್ವೈ ಅವರ ತೀರ್ಮಾನ ಅಂತಿಮ” ಎಂದು ಹೇಳಿದ್ದಾರೆ.
“ನಾನು ಡಿಸಿಎಂ ಆಗಬೇಕು ಎನ್ನುವುದು ಜನರ ಆಸೆ. ಪಕ್ಷದ ವೇದಿಕೆಯಲ್ಲಿ ಡಿಸಿಎಂ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದಿದ್ದಾರೆ.
ಈ ವೇಳೆ ಸಚಿವ ಆನಂದ್ ಸಿಂಗ್ ಮಾತನಾಡಿ, “ಎಲ್ಲರಿಗೂ ಕೂಡಾ ಹೋರಾಟದ ಮುಖೇನ ಬೇಡಿಕೆ ಸಲ್ಲಿಸುವಂತ ಹಕ್ಕಿದೆ. ಈ ಬಗ್ಗೆ ಕಾನೂನಾತ್ಮಕವಾಗಿ ತೀರ್ಮಾನವಾಗಲಿದೆ” ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…