Featured

ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ..

ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ..

ನನ್ನ ಮಾತುಗಳನ್ನು ಅಪಾರ್ಥ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ, ಅಪಪ್ರಚಾರ..

ಬೆಂಗಳೂರು: ನನ್ನ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನದ ಬಗ್ಗೆ ಪ್ರಸ್ತಾಪಿಸಿದ್ದೇನೆ. ನಾಟಕದ ವಿರುದ್ಧ ಅಥವಾ ದೈವದ ವಿರುದ್ಧ ಮಾತನಾಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ. ಬದಲಾಗಿ ಜನರ ವಿಶ್ವಾಸ ಕಳೆದುಕೊಂಡಿರುವ ತೀರ್ಥಹಳ್ಳಿಯ ಸ್ಥಳೀಯ ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಮಾಡಿಸುತ್ತಿದ್ದಾರೆ ನಾಟಕ ಪ್ರದರ್ಶನ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ರಂಗಭೂಮಿಯ ಮೇಲೆ, ಆಧುನಿಕ ತಂತ್ರಜ್ಞಾನ ವನ್ನು ಬಳಸಿಕೊಂಡು, ಯಶಸ್ವಿ ಪ್ರದರ್ಶನವನ್ನು ಕಲಾ ರಸಿಕರಿಗೆ ಪರಿಚಯಿಸುತ್ತಿರುವ ಕಲಾವಿದರು ಹಾಗೂ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‍ಬೈಲ್ ಅವರ ಸೃಜನಶೀಲತೆ ಬಗ್ಗೆ ಅಭಿಮಾನ ಇದೆ ಎಂದು ತಿಳಿಸಿದ್ದಾರೆ.ನನ್ನ ಮಾತುಗಳನ್ನು ಅಪಾರ್ಥ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ, ಅಪಪ್ರಚಾರ ನಡೆಸುತ್ತಿದ್ದಾರೆ. ಅವರ ಉದ್ದೇಶ ಈಡೇರುವುದಿಲ್ಲ ಎಂದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago