Featured

ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ..

ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ..

ನನ್ನ ಮಾತುಗಳನ್ನು ಅಪಾರ್ಥ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ, ಅಪಪ್ರಚಾರ..

ಬೆಂಗಳೂರು: ನನ್ನ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನದ ಬಗ್ಗೆ ಪ್ರಸ್ತಾಪಿಸಿದ್ದೇನೆ. ನಾಟಕದ ವಿರುದ್ಧ ಅಥವಾ ದೈವದ ವಿರುದ್ಧ ಮಾತನಾಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಾನು ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ. ಬದಲಾಗಿ ಜನರ ವಿಶ್ವಾಸ ಕಳೆದುಕೊಂಡಿರುವ ತೀರ್ಥಹಳ್ಳಿಯ ಸ್ಥಳೀಯ ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಮಾಡಿಸುತ್ತಿದ್ದಾರೆ ನಾಟಕ ಪ್ರದರ್ಶನ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ರಂಗಭೂಮಿಯ ಮೇಲೆ, ಆಧುನಿಕ ತಂತ್ರಜ್ಞಾನ ವನ್ನು ಬಳಸಿಕೊಂಡು, ಯಶಸ್ವಿ ಪ್ರದರ್ಶನವನ್ನು ಕಲಾ ರಸಿಕರಿಗೆ ಪರಿಚಯಿಸುತ್ತಿರುವ ಕಲಾವಿದರು ಹಾಗೂ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‍ಬೈಲ್ ಅವರ ಸೃಜನಶೀಲತೆ ಬಗ್ಗೆ ಅಭಿಮಾನ ಇದೆ ಎಂದು ತಿಳಿಸಿದ್ದಾರೆ.ನನ್ನ ಮಾತುಗಳನ್ನು ಅಪಾರ್ಥ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ, ಅಪಪ್ರಚಾರ ನಡೆಸುತ್ತಿದ್ದಾರೆ. ಅವರ ಉದ್ದೇಶ ಈಡೇರುವುದಿಲ್ಲ ಎಂದಿದ್ದಾರೆ.

Vishwa News 24

Recent Posts

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

10 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

26 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

41 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

19 hours ago