Featured

ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ, ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ : ಸಿದ್ದರಾಮಯ್ಯ -Vishwanews24

ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ, ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ : ಸಿದ್ದರಾಮಯ್ಯ -Vishwanews24

ಮೈಸೂರು, : “ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಟಿ.ನರಸೀಪುರದಲ್ಲಿ ಸಾರ್ವಜನಿಕರನ್ನುದ್ದೇಶೀಸಿ ಮಾತನಾಡಿದ ಅವರು, “ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಮನೆಯಲ್ಲಿ ಪೂಜೆ ಮಾಡುವುದಿಲ್ಲ. ಹಾಗೆಂದು ದೇವರು ಇಲ್ಲ ಎಂದಲ್ಲ. ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ” ಎಂದಿದ್ದಾರೆ.

ಮಂಗಳೂರು: ಯಕ್ಷಗಾನದ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ ಭಂಡಾರಿ ವಿಧಿವಶ -Vishwanews24

ಈ ಸಂದರ್ಭ ಪೂಜಾರಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕೆಲ ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಪೂಜೆಯ ವೇಳೆಯಲ್ಲಿ ಮಂತ್ರ ಹೇಳುತ್ತಾ ಏನೇನೋ ಆಸೆ ಪಡುತ್ತಿರುತ್ತಾರೆ” ಎಂದಿದ್ದಾರೆ.

ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಉಡುಪಿ : ಯುವ ಸ್ವಯಂ ಸೇವಕರ ಹುದ್ದೆ: ಅರ್ಜಿ ಆಹ್ವಾನ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago