Featured

ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ : ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಚರನ್ ಜಿತ್ ಸಿಂಗ್ ಚನ್ನಿ – Vishwanews24

ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ : ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಚರನ್ ಜಿತ್ ಸಿಂಗ್ ಚನ್ನಿ – Vishwanews24

ನವದೆಹಲಿ: ನಿನ್ನೆ ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರ0ಜಿತ್ ಸಿಂಗ್ ಚನ್ನಿ  ಅವರು ಸ್ಪರ್ಧಿಸಿದ್ದ ಎರಡೂ ಸ್ಥಾನಗಳಾದ ಚಮ್ಕೌರ್ ಸಾಹಿಬ್ ಮತ್ತು ಭದೌರ್ ನಿಂದ ಚುನಾವಣೆಯಲ್ಲಿ ಸೋತಿದ್ದರು.

ಎಎಪಿ ಅಭೂತಪೂರ್ವ ಗೆಲುವನ್ನು ಸಾಧಿಸಿ, ಅಧಿಕಾರದ ಗದ್ದುಗೆ ಹಂತಕ್ಕೆ ತಲುಪಿತ್ತು. ಈ ಹಿನ್ನಲೆಯಲ್ಲಿ, ಇಂದು ರಾಜ್ಯಪಾಲರನ್ನು ಭೇಟಿಯಾದಂತ ಪಂಜಾಬ್ ಸಿಎಂ ಚರನ್ ಜಿತ್ ಸಿಂಗ್ ಚನ್ನಿಯವರು, ಇದೀಗ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ :

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿಯವರು, ನಿನ್ನ ಘೋಷಣೆಯಾದಂತ ವಿಧಾನಸಭಾ ಚುನಾವಣೆಯಲ್ಲಿ ಭದೌರ್ ನಲ್ಲಿ ಆಮ್ ಆದ್ಮೀ ಪಕ್ಷದ ಲಭ್ ಸಿಂಗ್ ಉಗೋಕೆ ಅವರು 57,000 ಕ್ಕೂ ಹೆಚ್ಚು ಮತಗಳನ್ನು ಪಡೆದರೆ, ಚನ್ನಿ ಅವರು 23,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಇನ್ನೊಂದು ಸ್ಥಾನದಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಪಡೆದರೆ, ಆಮ್ ಆದ್ಮೀ ಪಕ್ಷದ ಅವರ ಹತ್ತಿರದ ಪ್ರತಿಸ್ಪರ್ಧಿ ಚರಂಜಿತ್ ಸಿಂಗ್ ಅವರು 54,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಈ ಮೂಲಕ ಎರಡೂ ಕ್ಷೇತ್ರಗಳಲ್ಲಿ ಚನ್ನಿ ಸೋಲು ಕಂಡಿತ್ತರು.

ಈ ಬಳಿಕ ಟ್ವಿಟ್ ಮಾಡಿದ್ದಂತ ಅವರು, ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ. ಆಮ್ ಆದ್ಮೀ ಪಕ್ಷ ಮತ್ತು ಅವರ ಚುನಾಯಿತ ಮುಖ್ಯಮಂತ್ರಿ ಭಗವಂತ್ ಮನ್ ಜೀ ಅವರನ್ನು ವಿಜಯಕ್ಕಾಗಿ ಅಭಿನಂದಿಸುತ್ತೇನೆ. ಅವರು ಜನರ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದರು. ಇದೀಗ ಅವರು ರಾಜ್ಯಪಾಲರನ್ನು ಭೇಟಿಯಾಗಿ, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಎಎಪಿ ಪಂಜಾಬ್ ನಲ್ಲಿ ಅಧಿಕಾರದ ಗದ್ದುಗೆ ಏರಲು ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.

ಇದನ್ನೂ ಓದಿ :

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago