Featured

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಇಷ್ಟಪಡುತ್ತೇನೆ : ಡಿಕೆ ಶಿ – vishwanews24

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಇಷ್ಟಪಡುತ್ತೇನೆ : ಡಿಕೆ ಶಿ

ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ ಹೇಳಿದ್ದಾರೆ.

ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ರಾಹುಲ್‌ಗಾಂಧಿ  ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡಿಲ್ಲ. ವಿದೇಶದಿಂದ ರಾಹುಲ್‌ ಗಾಂಧಿ ನಿನ್ನೆ ಆಗಮಿಸಿದ್ದು ಅವರಿಗೆ ಈಗ ತೊಂದರೆ ನೀಡಲು ಹೋಗುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನ್ನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಯಾವುದೇ ಊಹಾಪೋಹಗಳಿಲ್ಲ. ಬ್ರೇಕ್ ಫಾಸ್ಟ್ ಮೀಟಿಂಗ್ ಬಹಳ ಸಾಮಾನ್ಯ ಪ್ರಕ್ರಿಯೆಯಾಗಿದ್ದು ಎಲ್ಲರ ಜೊತೆಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತೇವೆ. ಶೇರಿಂಗ್ ಕೇರಿಂಗ್ ಬಹಳ ಸಾಮಾನ್ಯ ಎಂದು ತಿಳಿಸಿದರು.
ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರಿಗೆ ಒಳ್ಳೆದಾಗಲಿ ಎಂದಷ್ಟೇ ಉತ್ತರ ನೀಡಿದರು.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

25 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

35 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

42 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

59 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago