Featured

‘ನಾನು ಫಿಟ್ ನನ್ನ ದೇಶವೂ ಫಿಟ್‌’ : ಪ್ರಧಾನಿ ನರೇಂದ್ರ ಮೋದಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ‘ಫಿಟ್ ಇಂಡಿಯಾ ಅಭಿಯಾನಕ್ಕೆ’ ಕ್ಕೆ ಚಾಲನೆ ನೀಡಿದರು.

ಸ್ವಾರ್ಥದಿಂದ ಸ್ವಾಸ್ಥದ ಎಡೆಗೆ ಭಾರತವನ್ನು ಕೊಂಡೊಯ್ಯುವ ನಿಟ್ಟಿನಿಂದ ಈ ಅಭಿಯಾನ ಪ್ರಾರಂಭ ಮಾಡಲಾಗಿದೆ ಎಂದು ಮೋದಿ ಹೇಳಿದರು. ಪ್ಲಾಸ್ಟಿಕ್ ಬಳಕೆ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿ ಮನ್ ಕೀ ಬಾತ್ ಫಿಟ್ ಇಂಡಿಯಾ ಅಭಿಯಾನದ ಈ ದಿನ ಆರೋಗ್ಯ ಮಾತ್ರವಲ್ಲದೆ, ದೇಶದ ಬಾವುಟವನ್ನು ವಿಶ್ವದೆಲ್ಲೆಡೆ ಹಾರಿಸಿದ ಕ್ರೀಡಾಪಟುಗಳಿಗೆ ಅಭಿನಂದಿಸುವ ದಿನವೂ ಆಗಿದೆ ಎಂದು ಅವರು ಹೇಳಿದರು.

ಫಿಟ್ ಇಂಡಿಯಾ ಕಾರ್ಯಕ್ರಮ ಸರ್ಕಾರದ ಕಾರ್ಯಕ್ರಮವಲ್ಲ ಇದು ಜನರ ಕಾರ್ಯಕ್ರಮ, ಇದು ಭಾರತದ ಎಲ್ಲ ಕುಟುಂಬಗಳ ಕಾರ್ಯಕ್ರಮ ಆಗಬೇಕು ಸರ್ಕಾರ ಕೇವಲ ಮಧ್ಯವರ್ತಿಯಾಗಿ ಕೆಲಸ ಮಾಡುತ್ತದೆ ಎಂದು ಮೋದಿ ಹೇಳಿದರು. ಈ ಆಂದೋಲನವನ್ನು ಸರ್ಕಾರ ಶುರು ಮಾಡಿದೆ ಆದರೆ ಇದನ್ನು ಜನರೇ ಮುಂದುವರೆಸಬೇಕು ಎಂದರು.

ಫಿಟ್ ಇಂಡಿಯಾ ಆಂದೋಲವನ್ನು ನಿಮ್ಮ ಜೀವನದ ಭಾಗವನ್ನಾಗಿ ಮಾಡಿಕೊಳ್ಳಿ, ಇದರಲ್ಲಿ ಬಂಡವಾಳ ಇಲ್ಲ ಆದರೆ ಲಾಭ ಮಾತ್ರ ಅಸೀಮವಾಗಿದೆ. ವ್ಯಕ್ತಿ, ಕುಟುಂಬ, ಸಮಾಜ ದೇಶ ಎಲ್ಲವೂ ಆರೋಗ್ಯವಂತವಾಗಿರುತ್ತದೆ.

‘ನಾನು ಫಿಟ್ ನನ್ನ ದೇಶ ಫಿಟ್‌’ ಎಂಬ ಘೋಷಣೆಯನ್ನೂ ಮೋದಿ ನೀಡಿದರು. ತಂತ್ರಜ್ಞಾನದಿಂದ ನಾವು ನಡೆಯುವುದು, ಓಡುವುದು ಬಿಟ್ಟುಬಿಟ್ಟಿದ್ದೀವಿ. ಆದರೆ ಇಂದು ಅದೇ ತಂತ್ರಜ್ಞಾನ ನೀವು ದಿನಕ್ಕೆ ಎಷ್ಟು ಹೆಜ್ಜೆ ಇಟ್ಟಿರೆಂದು ಲೆಕ್ಕ ಮಾಡಿ ಹೇಳುತ್ತಿದೆ ಎಂದು ಫಿಟ್‌ನೆಸ್‌ ಆಪ್‌ಗಳ ಬಗ್ಗೆ ಮೋದಿ ಹೇಳಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago