ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಿಪಕ್ಷ ನಾಯಕರು ಹಾಗೂ ಆರ್ ಎಸ್ ಎಸ್ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದು ಇದರ ಮಧ್ಯ ನಾನು ಬಿಜೆಪಿಯಲ್ಲಿದ್ದಾಗ ಅಂದಿನ ಆರ್ ಎಸ್ ಎಸ್ ಚೆನ್ನಾಗಿತ್ತು ಆದರೆ ಈಗ ಬಿಜೆಪಿಯ ಪುಡಾರಿಗಳು ಸೇರಿದ ಮೇಲೆ ಆರ್ ಎಸ್ ಎಸ್ ಹಾಳಾಗಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದರು.
ನಾನು ಆರ್ ಎಸ್ ಎಸ್ ಹಾಗೂ ಬಿಜೆಪಿಯಲ್ಲಿ ಇದ್ದಾಗ ಅಂದಿನ ಆರ್ ಎಸ್ ಎಸ್ ಚೆನ್ನಾಗಿತ್ತು. ಈಗ ಬಿಜೆಪಿಯ ಪುಡಾರಿಗಳು ಸೇರಿದ ಮೇಲೆ ಆರ್ ಎಸ್ ಎಸ್ ಹಾಳಾಗಿದೆ. ಯಾವುದೇ ಸಂಸ್ಥೆ ಅಥವಾ ಕಾರ್ಯಕ್ರಮ ಮಾಡಬೇಕಾದ ಅನುಮತಿ ಪಡೆಯಬೇಕು ಅಂತ ಹೇಳಿದ್ದರು. ಪಿಡಿಒ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಆದೇಶಕ್ಕೆ ನಾವು ತಲೆಬಾಗಬೇಕಾಗಿದೆ ಎಂದು ತಿಳಿಸಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…