ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಿಪಕ್ಷ ನಾಯಕರು ಹಾಗೂ ಆರ್ ಎಸ್ ಎಸ್ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದು ಇದರ ಮಧ್ಯ ನಾನು ಬಿಜೆಪಿಯಲ್ಲಿದ್ದಾಗ ಅಂದಿನ ಆರ್ ಎಸ್ ಎಸ್ ಚೆನ್ನಾಗಿತ್ತು ಆದರೆ ಈಗ ಬಿಜೆಪಿಯ ಪುಡಾರಿಗಳು ಸೇರಿದ ಮೇಲೆ ಆರ್ ಎಸ್ ಎಸ್ ಹಾಳಾಗಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದರು.
ನಾನು ಆರ್ ಎಸ್ ಎಸ್ ಹಾಗೂ ಬಿಜೆಪಿಯಲ್ಲಿ ಇದ್ದಾಗ ಅಂದಿನ ಆರ್ ಎಸ್ ಎಸ್ ಚೆನ್ನಾಗಿತ್ತು. ಈಗ ಬಿಜೆಪಿಯ ಪುಡಾರಿಗಳು ಸೇರಿದ ಮೇಲೆ ಆರ್ ಎಸ್ ಎಸ್ ಹಾಳಾಗಿದೆ. ಯಾವುದೇ ಸಂಸ್ಥೆ ಅಥವಾ ಕಾರ್ಯಕ್ರಮ ಮಾಡಬೇಕಾದ ಅನುಮತಿ ಪಡೆಯಬೇಕು ಅಂತ ಹೇಳಿದ್ದರು. ಪಿಡಿಒ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಆದೇಶಕ್ಕೆ ನಾವು ತಲೆಬಾಗಬೇಕಾಗಿದೆ ಎಂದು ತಿಳಿಸಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…