ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಿಪಕ್ಷ ನಾಯಕರು ಹಾಗೂ ಆರ್ ಎಸ್ ಎಸ್ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದು ಇದರ ಮಧ್ಯ ನಾನು ಬಿಜೆಪಿಯಲ್ಲಿದ್ದಾಗ ಅಂದಿನ ಆರ್ ಎಸ್ ಎಸ್ ಚೆನ್ನಾಗಿತ್ತು ಆದರೆ ಈಗ ಬಿಜೆಪಿಯ ಪುಡಾರಿಗಳು ಸೇರಿದ ಮೇಲೆ ಆರ್ ಎಸ್ ಎಸ್ ಹಾಳಾಗಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದರು.
ನಾನು ಆರ್ ಎಸ್ ಎಸ್ ಹಾಗೂ ಬಿಜೆಪಿಯಲ್ಲಿ ಇದ್ದಾಗ ಅಂದಿನ ಆರ್ ಎಸ್ ಎಸ್ ಚೆನ್ನಾಗಿತ್ತು. ಈಗ ಬಿಜೆಪಿಯ ಪುಡಾರಿಗಳು ಸೇರಿದ ಮೇಲೆ ಆರ್ ಎಸ್ ಎಸ್ ಹಾಳಾಗಿದೆ. ಯಾವುದೇ ಸಂಸ್ಥೆ ಅಥವಾ ಕಾರ್ಯಕ್ರಮ ಮಾಡಬೇಕಾದ ಅನುಮತಿ ಪಡೆಯಬೇಕು ಅಂತ ಹೇಳಿದ್ದರು. ಪಿಡಿಒ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಆದೇಶಕ್ಕೆ ನಾವು ತಲೆಬಾಗಬೇಕಾಗಿದೆ ಎಂದು ತಿಳಿಸಿದರು.
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…