ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ – Vishwanews24

Featured, ರಾಜ್ಯ ನ್ಯೂಸ್

ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ

ಮಂಡ್ಯ: ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ. ಜೆಡಿಎಸ್‌-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದ ಪ್ರಧಾನಿಯಾಗಿ ಮೋದಿಯವರು ಮತ್ತೂಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಏಕಕಾಲದಲ್ಲಿ ಮೊಬೈಲ್​ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್​ ಮೆಸೇಜ್ ; ಏನಿದು? Vishwanews24

Leave a Reply