ಉಡುಪಿ: ಉತ್ತರ ಕರ್ನಾಟಕ ಭಾಗದ ಮೀನುಗಾರರಿಗೆ ಜಾತಿ ಪ್ರಮಾಣ ಪತ್ರ ಸಿಗದೆ ಅನ್ಯಾಯವಾಗುತ್ತಿದ್ದು, ಅದರ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಭರವಸೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಬಿಜೆಪಿ ಸೇರುವ ಬಗ್ಗೆ ಯಾರು ಮುಹೂರ್ತ ನಿಗದಿ ಮಾಡಿದ್ದಾರೆ ಎಂದು ನನಗೆ ಗೊತಿಲ್ಲ. ಅದನ್ನು ಯಾರು ಪ್ರಚಾರ ಮಾಡುತಿದ್ದಾರೆ ಎಂದೂ ನನಗೆ ಗೊತ್ತಿಲ್ಲ. ಈಗ ಸದ್ಯಕ್ಕೆ ನನ್ನನ್ನು ಕೆಪಿಸಿಸಿ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಮುಂದೆ ಏನಾಗುತ್ತೆ ನೋಡೋಣ ಎಂದರು.
ಇನ್ನು ರಾಜ್ಯದ್ಯಕ್ಷ ಸ್ಥಾನದ ಬಳಿಕದ ದೊಡ್ಡ ಹುದ್ದೆ ಉಪಾಧ್ಯಕ್ಷ ಸ್ಥಾನ. ಪಕ್ಷದಲ್ಲಿ ನಾನು ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಿ ಕಾರ್ಯನಿರ್ವಹಿಸಿದ್ದೆ. ಬ್ಲಾಕ್ ಕಾಂಗ್ರೆಸ್ ನಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನ ಇದೊಂದು ದೊಡ್ಡ ಪ್ರಮೋಶನ್ ಎಂದು ಹೇಳಿದ್ದಾರೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…