ಉಡುಪಿ: ಉತ್ತರ ಕರ್ನಾಟಕ ಭಾಗದ ಮೀನುಗಾರರಿಗೆ ಜಾತಿ ಪ್ರಮಾಣ ಪತ್ರ ಸಿಗದೆ ಅನ್ಯಾಯವಾಗುತ್ತಿದ್ದು, ಅದರ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಭರವಸೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಬಿಜೆಪಿ ಸೇರುವ ಬಗ್ಗೆ ಯಾರು ಮುಹೂರ್ತ ನಿಗದಿ ಮಾಡಿದ್ದಾರೆ ಎಂದು ನನಗೆ ಗೊತಿಲ್ಲ. ಅದನ್ನು ಯಾರು ಪ್ರಚಾರ ಮಾಡುತಿದ್ದಾರೆ ಎಂದೂ ನನಗೆ ಗೊತ್ತಿಲ್ಲ. ಈಗ ಸದ್ಯಕ್ಕೆ ನನ್ನನ್ನು ಕೆಪಿಸಿಸಿ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಮುಂದೆ ಏನಾಗುತ್ತೆ ನೋಡೋಣ ಎಂದರು.
ಇನ್ನು ರಾಜ್ಯದ್ಯಕ್ಷ ಸ್ಥಾನದ ಬಳಿಕದ ದೊಡ್ಡ ಹುದ್ದೆ ಉಪಾಧ್ಯಕ್ಷ ಸ್ಥಾನ. ಪಕ್ಷದಲ್ಲಿ ನಾನು ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಿ ಕಾರ್ಯನಿರ್ವಹಿಸಿದ್ದೆ. ಬ್ಲಾಕ್ ಕಾಂಗ್ರೆಸ್ ನಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನ ಇದೊಂದು ದೊಡ್ಡ ಪ್ರಮೋಶನ್ ಎಂದು ಹೇಳಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…