Featured

ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ : ಸುಮಲತಾ ಅಂಬರೀಶ್ – Vishwanews24

ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ : ಸುಮಲತಾ ಅಂಬರೀಶ್

ಮಂಡ್ಯ: ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್  ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ವಿಚಾರ ಇಲ್ಲ. ಫ್ಲೆಕ್ಸ್ ನಲ್ಲಿ ಅವರವರ ಅಭಿಮಾನಕ್ಕೆ ಫೋಟೋ ಹಾಕಿದ್ದಾರೆ ಅಷ್ಟೇ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಚ್ಚಿದಾನಂದ ಗೆ ನನ್ನ ಬೆಂಬಲ ಇದೆ ಎನ್ನುವುದು ಸೀಕ್ರೆಟ್ ಇಲ್ಲ ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎಂದು ಓಪನ್ ಆಗಿ ಘೋಷಣೆ ಮಾಡಿದ್ದೇನೆ. ಹೀಗಾಗಿ ಸಚ್ಚಿ ಬ್ಯಾನರ್ ನಲ್ಲಿ ನನ್ನ ಫೋಟೋ ಹಾಕಿಕೊಂಡಿದ್ದಾರೆ ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿಕೊಂಡರೆ ನಾನು ಏನು ಮಾಡೋಕೆ ಆಗಲ್ಲ ಎಂದರು.

ಪಕ್ಷ ಸೇರ್ಪಡೆಯ ಬಗ್ಗೆ ನಾನು ಯಾವುದೇ ಸಭೆ ಮಾಡುತ್ತಿಲ್ಲ, ನಾನು ಹೋದ ಕಡೆ ಜನರನ್ನು ಪಕ್ಷ ಸೇರ್ಪಡೆ ಬಗ್ಗೆ ಕೇಳ್ತಾ ಇದ್ದೀನಿ. ಜನರು ಸಹ ಈ ಬಗ್ಗೆ ಕೇಳ್ತಾ ಇದ್ದಾರೆ. ಜನರು ಸಹ ಸದ್ಯಕ್ಕೆ ಹೀಗೆ ಇರಿ ಎಂದು ಹೇಳುತ್ತಾ ಇದ್ದಾರೆ. ನಾನು ಯಾವುದೇ ನಿರ್ಧಾರ ಮಾಡಲ್ಲ, ಜನರು ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರ ಮಾಡ್ತಾರೆ. ಪಕ್ಷಕ್ಕೆ ಸೇರುವ ಪರಿಸ್ಥಿತಿ ಬಂದಾಗ ಹೇಗೆ ಮಾಡಬೇಕೆಂದು ಯೋಚನೆ ಮಾಡ್ತೀನಿ. ಯೋಗೇಶ್ವರ್  ಅವರಿಗೆ ಬಿಜೆಪಿಗೆ ನಾನು ಬರಬೇಕು ಎಂಬ ಆಸೆ ಇದೆ ಅದೇ ರೀತಿ ಹಲವು ನಾಯಕರು ನನ್ನನ್ನು ಮಾತಾಡಿಸಿದ್ದಾರೆ. ಇಲ್ಲಿಯವರೆಗೆ ನಾನು ಆ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago