ಹಾಸನ : ಮುಂದಿನ 15 ವರ್ಷಗಳವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ಹೇಳುವ ಮೂಲಕ ಕೋಡಿ ಶ್ರೀಗಳಿಗೆ ಶಾಸಕ ಪ್ರೀತಂ ಗೌಡ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಭವಿಷ್ಯ ಹೇಳುತ್ತೇನೆ. ಈ ಹಿಂದೆ ನಾನು ಹೇಳಿದ ಭವಿಷ್ಯ ನಿಜವಾಗಿದೆ. ಮುಂದೆಯೂ ನಮ್ಮ ಬಿಜೆಪಿ ಸರ್ಕಾರ ಬರುತ್ತದೆ ಎಂದು ಹೇಳುತ್ತಿದ್ದೇನೆ. ಈಗ ಸರ್ಕಾರ ಪತನದ ಭವಿಷ್ಯ ಹೇಳಿರೋ ಸ್ವಾಮೀಜಿ ಹಿಂದಿನ ವಿಚಾರಗಳನ್ನು ನೋಡಿ, ಅವರದ್ದು ಗಾಳಿ ಬಂದಕಡೆ ತೂರಿಕೊಳ್ಳುವ ಗುಣವಾಗಿದೆ. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಕಿಡಿಕಾರಿದರು.
ರಾಜಕೀಯ ವಿಷಯದಲ್ಲಿ ಮೀಡಿಯಾ ಅಟ್ರಾಕ್ಷನ್ ಗೆ ಬಾಯಿಗೆ ಬಂದಹಾಗೆ ಮಾತಾಡೋದು ಬೇಡ. ಅವರು ಹಿರಿಯರು ಪಾದಕ್ಕೆ ನಮಸ್ಕಾರ ಮಾಡಿ ಹೇಳುತ್ತೇನೆ. ನೀವು ರಾಜಕಾರಣದ ಬಗ್ಗೆ ಸ್ವಲ್ಪ ದಿನ ಭವಿಷ್ಯ ಹೇಳುವುದನ್ನು ಕಡಿಮೆ ಮಾಡಿದರೆ ಸಾರ್ವಜನಿಕ ಹಿತದಿಂದ ಒಳ್ಳೆಯದು ಎಂದು ಹೇಳಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…