ಹಾಸನ : ಮುಂದಿನ 15 ವರ್ಷಗಳವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ಹೇಳುವ ಮೂಲಕ ಕೋಡಿ ಶ್ರೀಗಳಿಗೆ ಶಾಸಕ ಪ್ರೀತಂ ಗೌಡ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಭವಿಷ್ಯ ಹೇಳುತ್ತೇನೆ. ಈ ಹಿಂದೆ ನಾನು ಹೇಳಿದ ಭವಿಷ್ಯ ನಿಜವಾಗಿದೆ. ಮುಂದೆಯೂ ನಮ್ಮ ಬಿಜೆಪಿ ಸರ್ಕಾರ ಬರುತ್ತದೆ ಎಂದು ಹೇಳುತ್ತಿದ್ದೇನೆ. ಈಗ ಸರ್ಕಾರ ಪತನದ ಭವಿಷ್ಯ ಹೇಳಿರೋ ಸ್ವಾಮೀಜಿ ಹಿಂದಿನ ವಿಚಾರಗಳನ್ನು ನೋಡಿ, ಅವರದ್ದು ಗಾಳಿ ಬಂದಕಡೆ ತೂರಿಕೊಳ್ಳುವ ಗುಣವಾಗಿದೆ. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಕಿಡಿಕಾರಿದರು.
ರಾಜಕೀಯ ವಿಷಯದಲ್ಲಿ ಮೀಡಿಯಾ ಅಟ್ರಾಕ್ಷನ್ ಗೆ ಬಾಯಿಗೆ ಬಂದಹಾಗೆ ಮಾತಾಡೋದು ಬೇಡ. ಅವರು ಹಿರಿಯರು ಪಾದಕ್ಕೆ ನಮಸ್ಕಾರ ಮಾಡಿ ಹೇಳುತ್ತೇನೆ. ನೀವು ರಾಜಕಾರಣದ ಬಗ್ಗೆ ಸ್ವಲ್ಪ ದಿನ ಭವಿಷ್ಯ ಹೇಳುವುದನ್ನು ಕಡಿಮೆ ಮಾಡಿದರೆ ಸಾರ್ವಜನಿಕ ಹಿತದಿಂದ ಒಳ್ಳೆಯದು ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…