ಬೆಂಗಳೂರು : ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದು ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಬಗ್ಗೆ ಊಹಾಪೋಹಾಗಳಿಗೆ ಈಗ ತೆರೆ ಬಿದ್ದಿದೆ.
ಈ ಬಗ್ಗೆ ಖುದ್ದು ಟ್ವೀಟ್ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ ಹೇಳಬಹುದಾದರೆ, I am wedded to the party and ideology – no compromise ” ಎಂದು ಟ್ವೀಟ್ ಮಾಡುವ ಮೂಲಕ ತಾವು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆಯೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿದ್ದ ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂಬ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿತ್ತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…