Featured

ನಾನು ಭಾರತೀಯ ನೆಲದ ಮೇಲೆ ಕಾಲಿಟ್ಟಾಗ ಮಾತ್ರ ಕೋವಿಡ್-19 ಭಾರತವನ್ನು ತೊರೆಯುತ್ತಾಳೆ : ನಿತ್ಯಾನಂದ – Vishwanews24

ನಾನು ಭಾರತೀಯ ನೆಲದ ಮೇಲೆ ಕಾಲಿಟ್ಟಾಗ ಮಾತ್ರ ಕೋವಿಡ್-19 ಭಾರತವನ್ನು ತೊರೆಯುತ್ತಾಳೆ : ನಿತ್ಯಾನಂದ – Vishwanews24

ನವದೆಹಲಿ,: ತಾನು ಭಾರತದ ನೆಲದ ಮೇಲೆ ಕಾಲಿಟ್ಟರೆ ಮಾತ್ರ ಕೋವಿಡ್-19 ಸಾಂಕ್ರಾಮಿಕ ಭಾರತದಿಂದ ತೊಲಗುತ್ತದೆ ಎಂದು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಹೇಳಿದ್ದಾನೆ.

ಭಾರತದಿಂದ ಪರಾರಿಯಾಗಿರುವ ಸ್ವಯಂ ಘೋಷಿತ ದೇವಮಾನವ ತನ್ನ ಹೊಸ ವೀಡಿಯೊದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾನೆ.

ಆತ ಬಿಡುಗಡೆ ಮಾಡಿರುವ ಹೊಸ ವೀಡಿಯೊದಲ್ಲಿ, ನಿತ್ಯಾನಂದನ ಶಿಷ್ಯರೊಬ್ಬರು ಕೊರೊನಾ ಸಾಂಕ್ರಮಿಕ ಭಾರತದಿಂದ ಯಾವಾಗ ತೊರೆಯುತ್ತಾರೆ ಎಂದು ಪ್ರಶ್ನಿಸಿದ್ದಾರೆ . ಇದಕ್ಕೆ ಉತ್ತರಿಸುವಾಗ ನಿತ್ಯಾನಂದನು,’ಅಮ್ಮನ್’ ದೇವಿಯು ತನ್ನ ಆಧ್ಯಾತ್ಮಿಕ ದೇಹವನ್ನು ಪ್ರವೇಶಿಸಿದ್ದಾಳೆ, ನಾನು ಭಾರತೀಯ ನೆಲದ ಮೇಲೆ ಕಾಲಿಟ್ಟಾಗ ಮಾತ್ರ ಕೋವಿಡ್-19 ಭಾರತವನ್ನು ತೊರೆಯುತ್ತಾಳೆ ಎಂದು ಹೇಳಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago