ಸುಮಲತಾ ಅವರು ಈಗಾಗಲೇ ಜನಾಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿ ಮಾಡುತ್ತಿದ್ದಾರೆ. ಹೋದ ಕಡೆಯಲ್ಲಿ ಅವರಿಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗಿದೆ. ಈ ಮಧ್ಯೆ, ನಿಖಿಲ್ ಸಹ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸುಮಲತಾ ಅವರ ವಿರುದ್ಧ ನನ್ನ ಗೆಲುವು ನಿಶ್ಚಿತ. ನಾನು ಪ್ರಜ್ವಲ್ ಒಟ್ಟಾಗಿ ಜೆಡಿಎಸ್ ಕಟ್ಟುತ್ತೇವೆಂದು ಸ್ಪಷ್ಟಪಡಿಸಿದರು.
ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ಧ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ. ನಾವಿಬ್ಬರೂ ಒಟ್ಟಿಗೆ ಸೇರಿ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ. ಜೆಡಿಎಸ್ ಬೆಳೆಸುವುದು ನನ್ನ ಪ್ರಮುಖ ಧ್ಯೇಯ ಎಂದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…