ಕೋಲ್ಕತ್ತಾ: ಇತರ ಪಕ್ಷಗಳಿಗೆ ಹೋಗುವವರು ಹೋಗಲಿ. ನಾನು ಪಕ್ಷವನ್ನು ಮತ್ತೆ ಹೊಸದಾಗಿ ಕಟ್ಟುತ್ತೇನೆ ಮಾಜಿ ಸಿಎಂ, ಟಿಎಂಸಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಶುಕ್ರವಾರ ತಮ್ಮ ಕಲಿಘಾಟ್ ನಿವಾಸದಲ್ಲಿ ನಡೆದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದ ಅವರು, “ಪಕ್ಷ ತೊರೆಯಲು ಇಚ್ಛಿಸುವವರು ಸ್ವತಂತ್ರವಾಗಿ ಹೋಗಬಹುದು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದ್ದರೂ ಪಕ್ಷ ಮತ್ತೆ ಎದ್ದು ನಿಲ್ಲಲಿದೆ” ಎಂದರು.
ಇದನ್ನೂ ಓದಿ :
“ಇತರ ಪಕ್ಷಗಳಿಗೆ ಹೋಗುವವರು ಹೋಗಲಿ. ನಾನು ಪಕ್ಷವನ್ನು ಮತ್ತೆ ಹೊಸದಾಗಿ ಕಟ್ಟುತ್ತೇನೆ. ಉಳಿಯುವವರಿಗೆ ನನ್ನ ಮಾತು ಏನೆಂದರೆ, ಹಾನಿಗೊಳಗಾದ ಪಕ್ಷದ ಕಚೇರಿಗಳನ್ನು ಮರುನಿರ್ಮಿಸಿ, ಬಣ್ಣ ಹಚ್ಚಿ ಮತ್ತೆ ತೆರೆಯಿರಿ. ಅಗತ್ಯವಿದ್ದರೆ ನಾನು ಕೂಡ ಬಣ್ಣ ಹಚ್ಚುತ್ತೇನೆ. ತೃಣಮೂಲ ಕಾಂಗ್ರೆಸ್ ಯಾವತ್ತೂ ತಲೆಬಾಗುವುದಿಲ್ಲ. ಜನರ ತೀರ್ಪನ್ನು ದೋಚಲಾಗಿದೆ” ಎಂದು ತಿಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…