Featured

ನಾನು ಮಾಂಸಹಾರಿ , ಮಾಂಸ ತಿನ್ನುವೆ ತಪ್ಪೇನು? ..ಇಂತಹದ್ದೇ ತಿನ್ನು ಎಂದು ದೇವರು ಹೇಳಿದ್ದಾರೆಯೇ?.. ಸಿದ್ದರಾಮಯ್ಯ – Vishwanews24

ನಾನು ಮಾಂಸಹಾರಿ , ಮಾಂಸ ತಿನ್ನುವೆ ತಪ್ಪೇನು? ..ಇಂತಹದ್ದೇ ತಿನ್ನು ಎಂದು ದೇವರು

ಹೇಳಿದ್ದಾರೆಯೇ?

ರಾತ್ರಿ ಮಾಂಸ ತಿಂದು ಬೆಳಿಗ್ಗೆ ದೇಗುಲಕ್ಕೆ ಹೋಗಬಹುದು. ಮಧ್ಯಾಹ್ನ ತಿಂದು ಸಂಜೆ

ಹೋಗಬಾರದೆ..

ನಿಮ್ಮ ಆಹಾರ ಕ್ರಮ ನಿಮ್ಮದು, ನಮ್ಮ ಆಹಾರ ಕ್ರಮ ನಮ್ಮದು..

ಮೊಟ್ಟೆ ಎಸೆದ ವ್ಯಕ್ತಿ ಆರ್‌ಎಸ್‌ಎಸ್‌ನವನು. ಇದು ಸರ್ಕಾರಿ ಪ್ರಾಯೋಜಿತ ದಾಳಿ..

ಬಿಜೆಪಿಯವರು ಎಲ್ಲಿ ಚೆನ್ನಾಗಿದೆಯೊ ಅಲ್ಲಿ ವಿಷ ಹಾಕುವರು..

ಚಿಕ್ಕಬಳ್ಳಾಪುರ: ರಾತ್ರಿ ಮಾಂಸ ತಿಂದು ಬೆಳಿಗ್ಗೆ ದೇಗುಲಕ್ಕೆ ಹೋಗಬಹುದು. ಮಧ್ಯಾಹ್ನ ತಿಂದು ಸಂಜೆ ಹೋಗಬಾರದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಡಿಕೇರಿಗೆ ಭೇಟಿ ವೇಳೆ ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಕ್ಕೆ ಉತ್ತರಿಸಿದ ಅವರು, ‘ನಾನು ಮಾಂಸಹಾರಿ. ಮಾಂಸ ತಿನ್ನುವೆ, ತಪ್ಪೇನು? ನಿಮ್ಮ ಆಹಾರ ಕ್ರಮ ನಿಮ್ಮದು, ನಮ್ಮ ಆಹಾರ ಕ್ರಮ ನಮ್ಮದು’. ಇಂತಹದ್ದೇ ತಿನ್ನು ಎಂದು ದೇವರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು.

ಬಿಜೆಪಿಯವರಿಗೆ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ. ಎಲ್ಲಿ ಚೆನ್ನಾಗಿದೆಯೊ ಅಲ್ಲಿ ವಿಷ ಹಾಕುವರು. ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತರ ಎಂದು ಬಿಜೆಪಿಯವರು ಬಲವಂತವಾಗಿ ಹೇಳಿಸಿದ್ದಾರೆ. ಆತ ಆರ್‌ಎಸ್‌ಎಸ್‌ನವನು. ಇದು ಸರ್ಕಾರಿ ಪ್ರಾಯೋಜಿತ ದಾಳಿ ಎಂದು ಹೇಳಿದರು.

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಭೇಟಿ ..1 ಲಕ್ಷ ಸಹಾಯಧನ ವಿತರಣೆ – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

57 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

1 hour ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 hour ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago