Featured

ನಾನು ಮಾಡಿರುವ ಹೊಸ ಮನೆಗೆ ‘ನಿಮ್ಮ ಮನೆ’ ಎಂದು ಹೆಸರಿಡುವೆ ; ನಾನು ಮನೆಯಲ್ಲಿ ಇಲ್ಲ ಅಂದ್ರೂ ಯಾರು ಬೇಕಾದರೂ ಮನೆಗೆ ಬರಬಹುದು : ನಿಖಿಲ್‌ ಕುಮಾರಸ್ವಾಮಿ -Vishwanews24

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನನುಭವಿಸಿದ ಬಳಿಕ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಮ್ಮ ಹಾಗೂ ಕ್ಷೇತ್ರದ ಜನರ ನಡುವಿನ ಸಂಬಂಧವನ್ನು ಇನ್ನಷ್ಟು ಹೆಚ್ಚು ಮಾಡುವ ನಿಟ್ಟಿನಲ್ಲಿ ಮಂಡ್ಯದಿಂದ ಒಂದು ಕಿ.ಮೀ. ದೂರದಲ್ಲೇ ನಿಖಿಲ್‌ ತೋಟ ಖರೀದಿಸಿದ್ದಾರೆ.

ಇದೇ ವೇಳೆ ಈ ಬಗ್ಗೆ ಮಳವಳ್ಳಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ನಿಖಿಲ್‌ ಕುಮಾರಸ್ವಾಮಿಯವರು ಮಂಡ್ಯದಲ್ಲಿ ನಾನು ಮಾಡಿರುವ ಹೊಸ ಮನೆಗೆ ‘ನಿಮ್ಮ ಮನೆ’ ಎಂದು ಹೆಸರು ಇಡುವೆ ಅಂತ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾನು ಮನೆಯಲ್ಲಿ ಇಲ್ಲ ಅಂದ್ರೂ ಯಾರು ಬೇಕಾದರೂ ಮನೆಗೆ ಬರಬಹುದು. 15 ದಿನದೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದರು.

ಮಂಡ್ಯ ಪ್ರವಾಸದ ಬಗ್ಗೆ ಜೆಡಿಎಸ್‌ ವರಿಷ್ಠರ ಜತೆ ಚರ್ಚೆಮಾಡಿದ್ದೇನೆ. ನನಗೆ ಮತಚಲಾಯಿಸಿದ ಮತದಾರರಿಗೆ ಧನ್ಯವಾದಗಳು. ಚುನಾವಣೆ ಫಲಿತಾಂಶ ಬಂದ ನಂತರ ನಿಖಿಲ್ ಸೋತಿದ್ರಿಂದ  ಗಲಾಟೆ ಮಾಡಿದ್ದಾರೆಂದು ಯಾವುದೋ ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಬರೆದಿದ್ದರು. ಆದರೆ ಆ ರೀತಿ ಬರೆಯುವ ಮುನ್ನ ಆ‌ ಮಾಹಿತಿ ಸರಿ ಇದೆಯಾ ಇಲ್ಲವಾ ಎನ್ನುವುದನ್ನು ಪರಿಶೀಲನೆ ಮಾಡಿ. ಈ ಸಂಗತಿ ನನಗೆ ಬಹಳ ನೋವುಂಟು ಮಾಡಿದೆ. ನನ್ನ ಧೃತಿಗೆಡಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago