ಹಾಸನ, (Vishwanews24) : ”ನಾನು ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗಲ್ಲ, ಯಾಕಂದ್ರೆ ದೇವರು ನನ್ನೊಳಗೆಯೇ ಇದ್ದಾನೆ. ನಾನು ಮಾಡುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದರೆ ದೇವರು ಮೆಚ್ಚುವನು” ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹುಲ್ಲೇನಹಳ್ಳಿ ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗಿಯಾದರು.
”ದೇವರು ಎಲ್ಲೆಲ್ಲೂ ಇದ್ದಾನೆ. ಎಲ್ಲರ ಒಳಗೂ ಇದ್ದಾನೆ. ಈ ಕಾರಣದಿಂದಾಗಿ ಬಸವಾದಿ ಶರಣರು, ಉಳ್ಳವರು ಶಿವಾಲಯವ ಮಾಡುವರು ನಾನೇನು ಮಾಡಲಿ ಬಡವನಯ್ಯಾ. ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಶವಯ್ಯ ಎಂದಿದ್ದಾರೆ. ಆತ್ಮಶುದ್ದಿಯಿಂದ ದೇವರಿಗೆ ಪೂಜೆ ಮಾಡಿದರೆ ದೇವರು ಒಳ್ಳೆಯದು ಮಾಡುತ್ತಾನೆ. ನಾವು ದೇವರ ಕಣ್ಣು ತಪ್ಪಿಸಿ ಏನೂ ಮಾಡಲು ಆಗದು. ಧರ್ಮ ಎಂದರೆ ಬೇರೆಯವರಿಗೆ ಕೆಟ್ಟದ್ದನ್ನು ಮಾಡದೆ, ಒಳ್ಳೆಯದನ್ನು ಮಾಡುವುದು” ಎಂದು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…