ಶಿವಮೊಗ್ಗ: ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ನಾನು ನಮ್ಮ, ಕಾರ್ಯಕರ್ತರ ಪ್ರಯತ್ನದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಿದ್ಧರಿದ್ದೇವೆ. ಅದೇ ರೀತಿ ಮಹಾನಗರ ಪಾಲಿಕೆ, ನಗರಸಭೆ ಸೇರಿ ಇತರ ಸ್ಥಳೀಯ ಸಂಸ್ಥೆಗಳಿಗೂ ಶೀಘ್ರದಲ್ಲೇ ಚುನಾವಣೆ ನಡೆಸಲು ಕ್ರಮ ವಹಿಸಲಾಗುವುದು. ಐದು ಗ್ಯಾರಂಟಿ ಕುರಿತು ಮನೆಗೊಂದು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಸುಮಾರು 73 ಸಾವಿರ ಜನ ಇದರಲ್ಲಿ ಭಾಗವಹಿಸಿದ್ದಾರೆ. ಅದೇ ರೀತಿ ಮುಸ್ಲಿಮರಿಗೆ ಮೆಹಂದಿ, ಮಕ್ಕಳಿಗೆ ಚಿತ್ರಕಲೆ, ಯೋಗ ಸ್ಪರ್ಧೆ ನಡೆಯುತ್ತಿದೆ. ರಂಗೋಲಿ ಮೇಲೆ ಶೂ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಟ್ರೋಲ್ ಮಾಡಲು ಹಣ ಖರ್ಚು ಮಾಡುತ್ತಾರೆ ಎಂದರು.
ಸಚಿವ ಜಾರ್ಜ್ ರಾಜೀನಾಮೆ ವಿಚಾರ ನನಗೇನೂ ಗೊತ್ತಿಲ್ಲ: ಇಂಧನ ಸಚಿವ ಸ್ಥಾನಕ್ಕೆ ಜಾರ್ಜ್ ರಾಜೀನಾಮೆ ನೀಡಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ವಿಪಕ್ಷ ನಾಯಕರು ಏನಾದರೊಂದು ಹೇಳುತ್ತಲೇ ಇರುತ್ತಾರೆ. ಯಾರೇ ಆದರೂ ಅಧಿಕಾರಿಗಳೊಂದಿಗೆ ಮಾತನಾಡುವುದರಲ್ಲಿ ತಪ್ಪೇನಿಲ್ಲ. ನಮ್ಮ ಕಾರ್ಯಕರ್ತರು ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಲೇ ಇರುತ್ತಾರೆ. ಆಗ ಅಧಿಕಾರಿಗಳಿಗೆ ನಾವು ಕೆಲವೊಂದು ಸೂಚನೆ ನೀಡಬೇಕಾಗುತ್ತದೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…