Featured

ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ : ನಟ ಅನಂತ್ ನಾಗ್ – Vishwanews24

ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ : ನಟ ಅನಂತ್ ನಾಗ್

‘ಪ್ರಧಾನಿ ನರೇಂದ್ರ ಮೋದಿ  ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ವಿಷಯವಾಗಿ ಮಾತನಾಡಿದ ಅನಂತ್ ನಾಗ್, ‘ರಾಷ್ಟ್ರದ ನಿರ್ಮಾಣ ದಲ್ಲಿ ಮಾಧ್ಯಮಗಳ ಪಾತ್ರ ಅನ್ನೋ ವಿಚಾರದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟಾಗ ನಾನು ಯೋಚಿಸಿದೆ. ಇದ್ಯಾವುದು ಮೋದಿ ತಂದಿರುವ ಹೊಸ ಕಾರ್ಯಕ್ರಮವಾ ಅಂತಾ ಯೋಚನೆಗೆ ಬಿದ್ದೆ. ಪತ್ರಿಕೆಗಳು ಹೀಗೆ ನಡೆಯಬೇಕು ಅಂತಾ ಸರ್ಕಾರಗಳು ತೀರ್ಮಾನ ಮಾಡಬೇಕಾ..? ಹೊಸ ಹೊಸ ಪೀಳಿಗೆಯ ಮಾಧ್ಯಮಗಳು ಹೇಗಿರಬೇಕು ಅಂತಾ ಅವರೇ ಚಿಂತಿಸಬೇಕು’ ಎಂದು ಅವರು ಪ್ರಧಾನ ಭಾಷಣದಲ್ಲಿ ಮಾತನಾಡಿದರು. ಇದನ್ನೂ ಓದಿ: ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು – Vishwanews24

ಬಿಜೆಪಿ ಪರವಾಗಿ ಈಗಾಗಲೇ ಅನಂತ್ ನಾಗ್ (Anant Nag) ಸಾಕಷ್ಟು ಮಾತುಗಳನ್ನು ಆಡಿದ್ದಾರೆ. ಸಂಘ ಪರಿವಾರದ ಅನೇಕ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗಿದ್ದಾರೆ. ಮೋದಿ ಸಾಧನೆಯನ್ನು ಹಲವು ಬಾರಿ ಕೊಂಡಾಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಾವು ಮೋದಿ ಭಕ್ತ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago