ಮಂಡ್ಯ: ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿ ಎಂದು ನಟ ದರ್ಶನ್ಹೇಳಿದರು. ಬೆಳಗ್ಗೆಯಿಂದ ಮಂಡ್ಯ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಮತಯಾಚನೆ ಮಾಡುತ್ತಿದ್ದಾರೆ ದರ್ಶನ್.
ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.
ಹಲಗೂರು ಗ್ರಾಮಕ್ಕೆ ದರ್ಶನ್ ಬರುತ್ತಿದ್ದಂತೆಯೇ ಅಭಿಮಾನಿಗಳಿಂದ ಜೈಕಾರ ಕೇಳಿ ಬಂತು. ಡಿ ಬಾಸ್ ಡಿ ಬಾಸ್ ಘೋಷಣೆ ಮೊಳಗಿಸಿ ಸಂಭ್ರಮಿಸಿದ್ದಾರೆ ಅಭಿಮಾನಿಗಳು. ಬೃಹತ್ ಗುಲಾಬಿ ಹೂವಿನ ಹಾರ ಸಮರ್ಪಣೆ ಕೂಡ ಮಾಡಿದ್ದಾರೆ. ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ನೆಚ್ಚಿನ ನಟನಿಗೆ ಸ್ವಾಗತ ನೀಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…