Featured

ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಅಶ್ವತ್ಥನಾರಾಯಣ – Vishwnaews24

ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಅಶ್ವತ್ಥನಾರಾಯಣ

ಮಂಡ್ಯ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಇಂದು ಸಚಿವ ಅಶ್ವತ್ಥನಾರಾಯಣ ಅವರ ಹೆಸರೇಳಿ, ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಆರೋಪಿಸಲಾಗಿದ್ದಂತ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ. ಈ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಅವರ ರಾಜೀನಾಮೆಗೂ ವಿಪಕ್ಷಗಳು ಒತ್ತಾಯಿಸಿದ್ದವು.

ನಾನ್ ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.

ನಿನ್ನೆ ಯಲಹಂಕ ನ್ಯೂ ಟೌನ್ ಪೊಲೀಸರು ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅಭ್ಯರ್ಥಿ ದರ್ಶನ್ ಗೌಡ ಎಂಬಾತನನ್ನು ಬಂಧಿಸಿದ್ದರು. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ವಿಚಾರಣೆಗೆ ಒಳಪಟ್ಟ ಸಂದರ್ಭದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಅವರ ಸಹೋದರರ ಹೆಸರನ್ನು ಹೇಳಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ವಿಪಕ್ಷದ ನಾಯಕರು ಗಂಭೀರ ಆರೋಪ ಮಾಡಿದ್ದರು. ಈ ಬಳಿಕ ಇಂದು ಬಂಧಿಸಲಾಗಿತ್ತು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago