ಬೆಂಗಳೂರು: ಸ್ಯಾಂಡಲ್ ವುಡ್ ನಟನೊಬ್ಬ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಸಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮಂಜುನಾಥ್ ಅಲಿಯಾಸ್ ಸಂಜು ಸ್ಪಷ್ಟನೆ ನೀಡಿದ್ದಾರೆ.
ನನ್ನನ್ನೇ ಹೋಲುವ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ, ನಾನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಯಪ್ನಲ್ಲಿ ಯುವ ನಟ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಕೊಂಡು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪದಡಿ ಅವರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿತ್ತು.
‘ನನ್ನ ಹಾಗೇ ಇರುವ ಮಂಜುನಾಥ್ ಅಲಿಯಾಸ್ ಸಂಜು ಎಂಬಾತನನ್ನು ವೇಶ್ಯಾವಾಟಿಕೆ ಆರೋಪದಡಿ ಬಂಧಿಸಿದ್ದಾರೆ.
ಆದರೆ, ಮಾಧ್ಯಮಗಳಲ್ಲಿ ನನ್ನ ಹೆಸರು ಪ್ರಸ್ತಾಪಿಸಲಾಗಿತ್ತು. ಈ ಸುದ್ದಿ ನೋಡಿದಾಕ್ಷಣ ನಾನೇ ಆತಂಕಕ್ಕೆ ಒಳಗಾದೆ. ಕೂಡಲೇ ಸ್ನೇಹಿತರು, ಸಂಬಂಧಿಕರೆಲ್ಲರೂ ಫೋನ್ ಮಾಡಿ ವಿಚಾರಿಸಿದ್ದರು. ನಾನು ಮನೆಯಲ್ಲೇ ಇದ್ದೇನೆ. ನನ್ನನ್ನು ಪೊಲೀಸರು ಬಂಧಿಸಿಲ್ಲ’ ಎಂದು ಹೇಳಿದ್ದಾರೆ.
ಘಟನೆ ಹಿನ್ನೆಲೆ:
ಖಾಸಗಿ ಆಯಪ್ನಲ್ಲಿ ಮಹಿಳೆಯರ ನಕಲಿ ಫೋಟೋ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮವಾಗಿ ಹಣ ಸಂಪಾದನೆಯಲ್ಲಿ ಮಾಡುತ್ತಿದ್ದ ಆರು ಮಂದಿ ದಂಧೆಕೋರರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಸೆರೆಹಿಡಿದಿದ್ದರು. ಗ್ರಾಹಕರು ನೀಡಿದ ದೂರು ಆಧರಿಸಿ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿದ್ದ ಮಂಜುನಾಥ್, ಮಲ್ಲಿಕಾರ್ಜುನಯ್ಯ, ಮಂಜುನಾಥ್, ಮೋಹನ್, ಹನುಮೇಶ್ ಮತ್ತು ರಾಜೇಶ್ ಎಂಬುವರನ್ನು ಬಂಧಿಸಲಾಗಿತ್ತು.
Join our Whatsapp group by clicking the below link 👇👇
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…