ಶಿಕಾರಿಪುರ, : ನಾನು ರಾಜೀನಾಮೆ ನೀಡಿದಾಗ ಪ್ರಧಾನಿ ಮೋದಿ ಅವರೇ ಆಶ್ಚರ್ಯ ವ್ಯಕ್ತಪಡಿಸಿದ್ದರು. ಯಾಕೆಂದರೆ ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚನೆ ಮಾಡುತ್ತಾರೆ. ಹೀಗಿರುವಾಗ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒತ್ತಡ ಇಲ್ಲದಿರುವಾಗ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ಬೇರೆಯವರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನೀಡಿದ್ದೇನೆ ರಾಜೀನಾಮೆ ನೀಡಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿರಾಳಕೊಪ್ಪದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ,ನನಗೆ ಯಾವುದೇ ಸ್ಥಾನಮಾನವಿಲ್ಲ. ಆದರೂ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಪ್ರವಾಸ ಮಾಡಲಿದ್ದೇನೆ. ಪಕ್ಷಕ್ಕೆ 140ಕ್ಕಿಂತ ಹೆಚ್ಚು ಸ್ಥಾನವನ್ನು ಕೊಡಿಸುವ ಉದ್ದೇಶ ನನ್ನ ಮುಂದಿನ ಜವಬ್ದಾರಿ ಎಂದು ಹೇಳಿದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…