ಬೆಂಗಳೂರು: ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ಈ ವಿಚಾರದಲ್ಲಿ ಯಾವುದೇ ಬೇಧ ಭಾವ ಇಲ್ಲ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಬಜೆಟ್ನಲ್ಲಿ ತಾರತಮ್ಯದ ಆರೋಪದಲ್ಲಿ ತೊಡಗಿರುವ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ.
ಮೋದಿ ಸರಕಾರ ಇಂಧನದ ಮೇಲೆ ಹತ್ತು ರೂ. ಸೆಸ್ ಜಾಸ್ತಿ ಮಾಡಿದರೂ ಮಾಧ್ಯಮಗಳು ಹೊಗಳುತ್ತವೆ. ಆದರೆ ನಮ್ಮ ಸರಕಾರದ ಮೇಲೆ ಮಾತ್ರ ಯಾಕೆ ಟೀಕೆ ಮಾಡುತ್ತಿದೆ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ರೈತ ಕುಟುಂಬಗಳಲ್ಲಿ ನಡೆಯುತ್ತಿರುವ ಅತ್ಮಹತ್ಯೆ ತಪ್ಪಿಸಲು ಸಾಲ ಮನ್ನಾ ನಿರ್ಧಾರ ಮಾಡಲಾಗಿದೆ. ಇದು ಕಷ್ಟದ ಕೆಲಸ ಎಂದೂ ಹೇಳಿದ್ದಾರೆ. ಜತೆಗೆ, ಮುಂದಿನ ತಿಂಗಳಿನಿಂದ ವಿಶೇಷ ಚೇತನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಸಿಎಂ ಪ್ರಕಟಿಸಿದ್ದಾರೆ.
‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…