ಬೆಂಗಳೂರು: ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ಈ ವಿಚಾರದಲ್ಲಿ ಯಾವುದೇ ಬೇಧ ಭಾವ ಇಲ್ಲ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಬಜೆಟ್ನಲ್ಲಿ ತಾರತಮ್ಯದ ಆರೋಪದಲ್ಲಿ ತೊಡಗಿರುವ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ.
ಮೋದಿ ಸರಕಾರ ಇಂಧನದ ಮೇಲೆ ಹತ್ತು ರೂ. ಸೆಸ್ ಜಾಸ್ತಿ ಮಾಡಿದರೂ ಮಾಧ್ಯಮಗಳು ಹೊಗಳುತ್ತವೆ. ಆದರೆ ನಮ್ಮ ಸರಕಾರದ ಮೇಲೆ ಮಾತ್ರ ಯಾಕೆ ಟೀಕೆ ಮಾಡುತ್ತಿದೆ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ರೈತ ಕುಟುಂಬಗಳಲ್ಲಿ ನಡೆಯುತ್ತಿರುವ ಅತ್ಮಹತ್ಯೆ ತಪ್ಪಿಸಲು ಸಾಲ ಮನ್ನಾ ನಿರ್ಧಾರ ಮಾಡಲಾಗಿದೆ. ಇದು ಕಷ್ಟದ ಕೆಲಸ ಎಂದೂ ಹೇಳಿದ್ದಾರೆ. ಜತೆಗೆ, ಮುಂದಿನ ತಿಂಗಳಿನಿಂದ ವಿಶೇಷ ಚೇತನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಸಿಎಂ ಪ್ರಕಟಿಸಿದ್ದಾರೆ.
‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…