ರಾಜ್ಯ ನ್ಯೂಸ್

ನಾನು ಸಂಪುಟದಲ್ಲಿ ಇರಬೇಕೋ ಬೇಡವೋ ಎಂಬುದನ್ನು ಪಕ್ಷ ತೀರ್ಮಾನಿಸಲಿದೆ : ಡಿಕೆಶಿ

‘ ನಾನು ಸಂಪುಟದಲ್ಲಿ ಇರಬೇಕೋ ಅಥವಾ ಪಕ್ಷದ ಸಾರಥ್ಯದಲ್ಲಿ ಇರಬೇಕೋ ಅನ್ನೋದನ್ನು ಪಕ್ಷ ತಿರ್ಮಾನ ಮಾಡಲಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ. ನಾನು ಪಕ್ಷದಲ್ಲಿ ಯಾವತ್ತೂ ಏಕಾಂಗಿಯಾಗಿಲ್ಲ. ಎಕಾಂಗಿ ನನ್ನ ಜಾಯಮಾನವಲ್ಲ ‘ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ ಕೆ.ಶಿವಕುಮಾರ ಹೇಳಿಕೆ ನೀಡಿದ್ದಾರೆ. 

‘ ಎಲೆಕ್ಷನ್ ಮುಗಿದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿದ್ದೆ. ಅದಕ್ಕೆ ನಾನು ಕಾಣ್ತಿಲ್ಲ ಅನ್ನೋದು ಸರಿಯಿಲ್ಲ. ದೇವಸ್ಥಾನಗಳಿಗೆ ಹೋಗಲೇಬಾರದಾ…? ಕೆಪಿಸಿಸಿ ಸಾರಥ್ಯ ಕೊಟ್ರೇ ನೋಡೋಣ. ಹೈಕಮಾಂಡ್ ಏನ್ ತಿರ್ಮಾನ ಆಗಲಿದೆ ಅಂತ ನೋಡಬೇಕಿದೆ ‘ ಎಂದಿದ್ದಾರೆ.

‘ ಎಸ್ ಆರ್ ಪಾಟೀಲ ಯಾಕೆ ರಾಜೀನಾಮೆ ಕೊಟ್ರು ಅಂತ ಗೊತ್ತಿಲ್ಲ. ಅವರು ಪ್ರಮುಖ ನಾಯಕರು. ದಕ್ಷಿಣ ಕರ್ನಾಟಕದ ಭಾಗದಲ್ಲಿ ನಮ್ಮವರು ( ಒಕ್ಕಲಿಗರು ) ಇದ್ದಾರೆ. ಅಲ್ಲಿ ವೀರಶೈವ ಸಮುದಾಯ ಇದೆ. ಚುನಾವಣೆಯಲ್ಲಿ ನಮಗೆ ಓಟ್ ಹಾಕಿದ ಜನ ಸಹ ರಾಜ್ಯದಲ್ಲಿ ಇದ್ದಾರೆ. ಎಲ್ಲರ ಬಗ್ಗೆ ಹೈಕಮಾಂಡ್ ಯೋಚನೆ ಮಾಡಲಿದೆ. ವೀರಶೈವ ರನ್ನು ಕಡೆಗಣಿಸಲು ಸಾಧ್ಯವಿಲ್ಲ. ಸಚಿವ ಸಂಪುಟ ರಚನೆ ವೇಳೆ ವೀರಶೈವರನ್ನು ನೋಡಬೇಕಾಗುತ್ತದೆ ‘ ಎಸ್ ಆರ್ ಪಾಟೀಲ್ ಪರ ಡಿಕೆಶಿ ಬ್ಯಾಟಿಂಗ್ ಮಾಡಿದ್ದಾರೆ.

ಇಂಧನ ಖಾತೆಗಾಗಿ ಕ್ಯಾತೆ ವಿಚಾರವಾಗಿ ಮಾತನಾಡಿದ ಡಿಕೆಶಿ ‘ಸಿಎಂ ಕುಮಾರಸ್ವಾಮಿ ಯಾವ ಹೇಳಿಕೆ ಕೊಟ್ಟಿದ್ದಾರೆ ಅನ್ನೋ ಬಗ್ಗೆ ರಿಯಾಕ್ಟ್ ಮಾಡಲ್ಲ.
ಅವರು ಎನ್ ಹೇಳಿದ್ದಾರೋ ಗೊತ್ತಿಲ್ಲ ‘ ಎಂದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

15 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

17 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago