ರಾಜ್ಯ ನ್ಯೂಸ್

ನಾನು ಸಂಪುಟದಲ್ಲಿ ಇರಬೇಕೋ ಬೇಡವೋ ಎಂಬುದನ್ನು ಪಕ್ಷ ತೀರ್ಮಾನಿಸಲಿದೆ : ಡಿಕೆಶಿ

‘ ನಾನು ಸಂಪುಟದಲ್ಲಿ ಇರಬೇಕೋ ಅಥವಾ ಪಕ್ಷದ ಸಾರಥ್ಯದಲ್ಲಿ ಇರಬೇಕೋ ಅನ್ನೋದನ್ನು ಪಕ್ಷ ತಿರ್ಮಾನ ಮಾಡಲಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ. ನಾನು ಪಕ್ಷದಲ್ಲಿ ಯಾವತ್ತೂ ಏಕಾಂಗಿಯಾಗಿಲ್ಲ. ಎಕಾಂಗಿ ನನ್ನ ಜಾಯಮಾನವಲ್ಲ ‘ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಿ ಕೆ.ಶಿವಕುಮಾರ ಹೇಳಿಕೆ ನೀಡಿದ್ದಾರೆ. 

‘ ಎಲೆಕ್ಷನ್ ಮುಗಿದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿದ್ದೆ. ಅದಕ್ಕೆ ನಾನು ಕಾಣ್ತಿಲ್ಲ ಅನ್ನೋದು ಸರಿಯಿಲ್ಲ. ದೇವಸ್ಥಾನಗಳಿಗೆ ಹೋಗಲೇಬಾರದಾ…? ಕೆಪಿಸಿಸಿ ಸಾರಥ್ಯ ಕೊಟ್ರೇ ನೋಡೋಣ. ಹೈಕಮಾಂಡ್ ಏನ್ ತಿರ್ಮಾನ ಆಗಲಿದೆ ಅಂತ ನೋಡಬೇಕಿದೆ ‘ ಎಂದಿದ್ದಾರೆ.

‘ ಎಸ್ ಆರ್ ಪಾಟೀಲ ಯಾಕೆ ರಾಜೀನಾಮೆ ಕೊಟ್ರು ಅಂತ ಗೊತ್ತಿಲ್ಲ. ಅವರು ಪ್ರಮುಖ ನಾಯಕರು. ದಕ್ಷಿಣ ಕರ್ನಾಟಕದ ಭಾಗದಲ್ಲಿ ನಮ್ಮವರು ( ಒಕ್ಕಲಿಗರು ) ಇದ್ದಾರೆ. ಅಲ್ಲಿ ವೀರಶೈವ ಸಮುದಾಯ ಇದೆ. ಚುನಾವಣೆಯಲ್ಲಿ ನಮಗೆ ಓಟ್ ಹಾಕಿದ ಜನ ಸಹ ರಾಜ್ಯದಲ್ಲಿ ಇದ್ದಾರೆ. ಎಲ್ಲರ ಬಗ್ಗೆ ಹೈಕಮಾಂಡ್ ಯೋಚನೆ ಮಾಡಲಿದೆ. ವೀರಶೈವ ರನ್ನು ಕಡೆಗಣಿಸಲು ಸಾಧ್ಯವಿಲ್ಲ. ಸಚಿವ ಸಂಪುಟ ರಚನೆ ವೇಳೆ ವೀರಶೈವರನ್ನು ನೋಡಬೇಕಾಗುತ್ತದೆ ‘ ಎಸ್ ಆರ್ ಪಾಟೀಲ್ ಪರ ಡಿಕೆಶಿ ಬ್ಯಾಟಿಂಗ್ ಮಾಡಿದ್ದಾರೆ.

ಇಂಧನ ಖಾತೆಗಾಗಿ ಕ್ಯಾತೆ ವಿಚಾರವಾಗಿ ಮಾತನಾಡಿದ ಡಿಕೆಶಿ ‘ಸಿಎಂ ಕುಮಾರಸ್ವಾಮಿ ಯಾವ ಹೇಳಿಕೆ ಕೊಟ್ಟಿದ್ದಾರೆ ಅನ್ನೋ ಬಗ್ಗೆ ರಿಯಾಕ್ಟ್ ಮಾಡಲ್ಲ.
ಅವರು ಎನ್ ಹೇಳಿದ್ದಾರೋ ಗೊತ್ತಿಲ್ಲ ‘ ಎಂದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

20 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

21 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

22 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

23 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

23 hours ago