ಹಾಸನ: ನನ್ನ ಮನೆಗೆ ಐಟಿಯವರು ಬಂದ್ರೆ ನನ್ನ ಮನೆಯಲ್ಲಿ ಇರುವುದು ಯಡಿಯೂರಪ್ಪ ಅವರ ದಾಖಲೆಗಳೇ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಹಾಸನಾಂಬೆಯ ದರ್ಶನಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಸಿಎಂ ಆಗಿ ಲೂಟಿ ಮಾಡಿಲ್ಲ, ಜನಗಳ ಆಸ್ತಿ ಸಂಪಾದನೆ ಮಾಡಿದ್ದೇನೆ. ದೇವೇಗೌಡರಿಗೆ ರಾಜ್ಯ ಬಿಡಿ ಎಂದು ನಾನೇ ಹೇಳುತ್ತೇನೆ. ಅವರು ಸೋತಿರಬಹುದು, ಆದರೆ ಅವರು ದೇಶದಲ್ಲಿ ಇರಬೇಕು. ಅವರಿಗೆ ಅಧಿಕಾರ ಬೇಡ,ಆದರೆ ಮತ್ತೊಂದು ಕ್ರಾಂತಿಯಾಗಬೇಕು. ಇಲ್ಲವಾದ್ರೆ ದೇಶ ಹಾಳಾಗಲಿದೆ, ಈಗಾಗಲೇ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಯಾರಾದರೂ ನೇತೃತ್ವ ವಹಿಸಿಕೊಳ್ಳದೇ ಇದ್ದರೆ ದೇಶಕ್ಕೆ ಕಷ್ಟಕಾಲ ಬರಲಿದೆ ಎಂದರು.
ದೇವೇಗೌಡರು ಹಾಸನದಿಂದಲೇ ಲೋಕಸಭಾ ಚುನಾವಣೆಗೆ ನಿಲ್ಲಬೇಕಿತ್ತು. ಲೋಕಸಭೆಯಲ್ಲಿ ಗೌಡರು ಇರಬೇಕಿತ್ತು ಎಂದು ಪಶ್ವತ್ತಾಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾವು ಹೆದರಿ ಕೂರೋದಿಲ್ಲ, ರಾಜ್ಯ, ದೇಶದಲ್ಲಿ ನಡೆಯುತ್ತಿರುವ ದುರಾಡಳಿತದ ಬಗ್ಗೆ ದನಿ ಎತ್ತಬೇಕಿದೆ. ಚುನಾವಣಾ ಫಲಿತಾಂಶಕ್ಕೂ ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಸಂಬಂಧ ಇಲ್ಲ. ದೇಶದಲ್ಲಿ ಬದಲಾವಣೆಗೆ ಒಂದು ವೇದಿಕೆ ಬೇಕು. ಸತ್ಯಸಂಗತಿಗಳನ್ನು ಧೈರ್ಯವಾಗಿ ಹೇಳಬೇಕಿದೆ ಎಂದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…