Featured

ನಾನು ಸಿಎಂ ಆಗಿ ಲೂಟಿ ಮಾಡಿಲ್ಲ, ಜನಗಳ ಆಸ್ತಿ ಸಂಪಾದನೆ ಮಾಡಿದ್ದೇನೆ.: ಕುಮಾರಸ್ವಾಮಿ -Vishwanews24

ಹಾಸನ: ನನ್ನ ಮನೆಗೆ ಐಟಿಯವರು ಬಂದ್ರೆ ನನ್ನ ಮನೆಯಲ್ಲಿ ಇರುವುದು ಯಡಿಯೂರಪ್ಪ ಅವರ ದಾಖಲೆಗಳೇ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ಹಾಸನಾಂಬೆಯ ದರ್ಶನಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಸಿಎಂ ಆಗಿ ಲೂಟಿ ಮಾಡಿಲ್ಲ, ಜನಗಳ ಆಸ್ತಿ ಸಂಪಾದನೆ ಮಾಡಿದ್ದೇನೆ. ದೇವೇಗೌಡರಿಗೆ ರಾಜ್ಯ ಬಿಡಿ ಎಂದು ನಾನೇ ಹೇಳುತ್ತೇನೆ. ಅವರು ಸೋತಿರಬಹುದು, ಆದರೆ ಅವರು ದೇಶದಲ್ಲಿ ಇರಬೇಕು. ಅವರಿಗೆ ಅಧಿಕಾರ ಬೇಡ,ಆದರೆ ಮತ್ತೊಂದು ಕ್ರಾಂತಿಯಾಗಬೇಕು. ಇಲ್ಲವಾದ್ರೆ ದೇಶ ಹಾಳಾಗಲಿದೆ, ಈಗಾಗಲೇ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಯಾರಾದರೂ ನೇತೃತ್ವ ವಹಿಸಿಕೊಳ್ಳದೇ ಇದ್ದರೆ ದೇಶಕ್ಕೆ ಕಷ್ಟಕಾಲ ಬರಲಿದೆ ಎಂದರು.

ದೇವೇಗೌಡರು ಹಾಸನದಿಂದಲೇ ಲೋಕಸಭಾ ಚುನಾವಣೆಗೆ ನಿಲ್ಲಬೇಕಿತ್ತು. ಲೋಕಸಭೆಯಲ್ಲಿ ಗೌಡರು ಇರಬೇಕಿತ್ತು ಎಂದು ಪಶ್ವತ್ತಾಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾವು ಹೆದರಿ ಕೂರೋದಿಲ್ಲ, ರಾಜ್ಯ, ದೇಶದಲ್ಲಿ ನಡೆಯುತ್ತಿರುವ ದುರಾಡಳಿತದ ಬಗ್ಗೆ ದನಿ ಎತ್ತಬೇಕಿದೆ. ಚುನಾವಣಾ ಫಲಿತಾಂಶಕ್ಕೂ ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಸಂಬಂಧ ಇಲ್ಲ. ದೇಶದಲ್ಲಿ ಬದಲಾವಣೆಗೆ ಒಂದು ವೇದಿಕೆ ಬೇಕು. ಸತ್ಯಸಂಗತಿಗಳನ್ನು ಧೈರ್ಯವಾಗಿ ಹೇಳಬೇಕಿದೆ ಎಂದರು.

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

15 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

16 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

16 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

1 day ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

1 day ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

1 day ago