Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು: ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ಈಗಲೂ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಾನು ತುಮಕೂರಿನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಆ ಸಭೆಯಲ್ಲಿ ಹಲವಾರು ವಿಷಯಗಳನ್ನ ಪ್ರಸ್ತಾಪ ಮಾಡಿದ್ದೆ. ಮಹಿಳಾ ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ತರಾತುರಿಯಲ್ಲಿ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟು ಈಗಲೇ ದುಃಖಪಟ್ಟೆ ಅಂತ ಅಧ್ಯಕ್ಷರು, ಮಹಿಳೆಯರ ಪರ ಕಂಬನಿ ಮಿಡಿದಿದ್ದಾರೆ. ಡಿಕೆ ಶಿವಕುಮಾರ್ಗೆ ಕೇಳ್ತೀನಿ, ಕೆಲವು ಹೆಣ್ಣುಮಕ್ಕಳನ್ನ ಕಿಡ್ನಾಪ್ ಮಾಡಿ ಜಮೀನು ಬರೆಸಿಕೊಂಡಾಗ ಇವರಿಗೆ ದುಃಖ ಬಂದಿಲ್ಲ ಪಾಪ. ದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…