Featured

ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ – Vishwanews24

ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ

ಬೆಂಗಳೂರು: ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ ಕಾಂಗ್ರೆಸ್‌ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ಈಗಲೂ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಾನು ತುಮಕೂರಿನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಆ ಸಭೆಯಲ್ಲಿ ಹಲವಾರು ವಿಷಯಗಳನ್ನ ಪ್ರಸ್ತಾಪ ಮಾಡಿದ್ದೆ. ಮಹಿಳಾ ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ತರಾತುರಿಯಲ್ಲಿ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟು ಈಗಲೇ ದುಃಖಪಟ್ಟೆ ಅಂತ ಅಧ್ಯಕ್ಷರು, ಮಹಿಳೆಯರ ಪರ ಕಂಬನಿ ಮಿಡಿದಿದ್ದಾರೆ. ಡಿಕೆ ಶಿವಕುಮಾರ್‌ಗೆ ಕೇಳ್ತೀನಿ, ಕೆಲವು ಹೆಣ್ಣುಮಕ್ಕಳನ್ನ ಕಿಡ್ನಾಪ್ ಮಾಡಿ ಜಮೀನು ಬರೆಸಿಕೊಂಡಾಗ ಇವರಿಗೆ ದುಃಖ ಬಂದಿಲ್ಲ ಪಾಪ. ದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಲೇವಡಿ ಮಾಡಿದ್ದಾರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago