ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ ನಿತ್ಯ ಪ್ರತಿಭಟನೆ ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.
1992ರ ಡಿಸೆಂಬರ್ 6ರ ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…