ಬೆಂಗಳೂರು, : ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ಸಿಬ್ಬಂದಿಗಳಿಗೂ ರಜೆಯನ್ನು ನೀಡುವುದಿಲ್ಲ. 50 ದಿನಗಳ ವರೆಗೆ ರಜೆಯನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು ಪಡಿಸಲಾಗಿದ್ದು, 50 ದಿನ ಯಾವ ಸಿಬ್ಬಂದಿಗೂ ರಜೆ ಇಲ್ಲ. ಕೊರೊನಾ ಎದುರಿಸಲು ಸಿಬ್ಬಂದಿ ರಜೆ ರದ್ದು ಪಡಿಸಲಾಗಿದ್ದು, ನಾನೂ ಸೇರಿದಂತೆ ಯಾರಿಗೂ ರಜೆ ಇಲ್ಲ” ಎಂದರು.
ಮಂಗಳೂರು : ಸಭೆ ಸಮಾರಂಭಗಳಿಗೆ ಶೀಘ್ರವೇ ಹೊಸ ಮಾರ್ಗಸೂಚಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ-Vishwanews24
ಇನ್ನು ಕೇವಲ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಷ್ಟೇ ರಜೆಯನ್ನು ರದ್ದು ಮಾಡುತ್ತಿಲ್ಲ. ಅವರ ಜೊತೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ರಜೆ ಕೂಡ ರದ್ದು ಪಡಿಸಲಾಗುತ್ತಿದೆ” ಎಂದಿದ್ದಾರೆ.
“ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿರ ಹಾಸಿಗೆ ಮೀಸಲಿಡಲಾಗುವುದು, ವ್ಯಾಕ್ಸಿನ್ ಕೊಡುವ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 60 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಸ್ವಯಂ ಪ್ರೇರಿತರಾಗಿ ಬರಬೇಕು” ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…