ಬೆಂಗಳೂರು: ನನ್ನ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುತ್ತಿರುವ ಪ್ರಶಾಂತ್ ಸಂಬರಗಿ ಒಬ್ಬ ಬೀದಿ ನಾಯಿ. ಆತನನ್ನು ಸುಮ್ಮನೆ ಬಿಡಬಾರದು ಎಂದು ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜನಾ, ಸಂಬರಗಿಗೆ ಯಾವುದೇ ಕೆಲಸವಿಲ್ಲ. ಪ್ರಚಾರಕ್ಕಾಗಿ ಹೀಗೆ ಮಾತನಾಡುತ್ತಿದ್ದಾನೆ. ನಾನೊಬ್ಬಳು ಸೆಲೆಬ್ರೆಟಿ ಎಂಬ ಕಾರಣಕ್ಕೆ ನನ್ನ ಹಿಂದೆ ಬಿದ್ದಿದ್ದಾನೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಜಮೀರ್ ಅಹಮದ್ ಗೆ ಸಂಜನಾ ಮನವಿ ಮಾಡಿದ್ದು, ಆ ಬೀದಿ ನಾಯಿ ಸಂಬರಗಿಯನ್ನು ಬಿಡಬೇಡಿ ಸರ್ ಎಂದಿದ್ದಾರೆ.
ರಾಹುಲ್ ನನ್ನ ಸ್ವಂತ ತಮ್ಮನಲ್ಲ. ಆತನೂ ಒಳ್ಳೆಯವನೆ. ಯಾವುದೇ ಹುಡುಕಾಟದಲ್ಲಿ ಸಿಕ್ಕಿಬಿದ್ದಿದ್ದಾನೆ. ಆದರೆ ಅವನ ಕಾರಣಕ್ಕೆ ನನಗೆ ಯಾಕೆ ಶಿಕ್ಷೆ ಕೊಡುತ್ತಿದ್ದೀರಿ ಎಂದು ಸಂಜನಾ ಹೇಳಿದರು.
ಈ ಎಲ್ಲಾ ಆರೋಪಗಳಿಂದ ನನಗೆ ಕಿರುಕುಳವಾಗುತ್ತಿದೆ. ಇದರಿಂದ ನನ್ನ ತಾಯಿಗೂ ಅನಾರೋಗ್ಯವಾಗಿದೆ. ಒಂದು ವೇಳೆ ನನ್ನ ತಾಯಿಗೆ ಏನಾದರೂ ಆದರೆ, ನಾನು ಸತ್ತರೂ ಸಂಬರಗಿಯನ್ನು ಬಿಡುವುದಿಲ್ಲ ಎಂದು ಸಂಜನಾ ಗಲ್ರಾನಿ ಕಿಡಿಕಾರಿದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…