ಬೆಂಗಳೂರು: ನನ್ನ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುತ್ತಿರುವ ಪ್ರಶಾಂತ್ ಸಂಬರಗಿ ಒಬ್ಬ ಬೀದಿ ನಾಯಿ. ಆತನನ್ನು ಸುಮ್ಮನೆ ಬಿಡಬಾರದು ಎಂದು ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜನಾ, ಸಂಬರಗಿಗೆ ಯಾವುದೇ ಕೆಲಸವಿಲ್ಲ. ಪ್ರಚಾರಕ್ಕಾಗಿ ಹೀಗೆ ಮಾತನಾಡುತ್ತಿದ್ದಾನೆ. ನಾನೊಬ್ಬಳು ಸೆಲೆಬ್ರೆಟಿ ಎಂಬ ಕಾರಣಕ್ಕೆ ನನ್ನ ಹಿಂದೆ ಬಿದ್ದಿದ್ದಾನೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಜಮೀರ್ ಅಹಮದ್ ಗೆ ಸಂಜನಾ ಮನವಿ ಮಾಡಿದ್ದು, ಆ ಬೀದಿ ನಾಯಿ ಸಂಬರಗಿಯನ್ನು ಬಿಡಬೇಡಿ ಸರ್ ಎಂದಿದ್ದಾರೆ.
ರಾಹುಲ್ ನನ್ನ ಸ್ವಂತ ತಮ್ಮನಲ್ಲ. ಆತನೂ ಒಳ್ಳೆಯವನೆ. ಯಾವುದೇ ಹುಡುಕಾಟದಲ್ಲಿ ಸಿಕ್ಕಿಬಿದ್ದಿದ್ದಾನೆ. ಆದರೆ ಅವನ ಕಾರಣಕ್ಕೆ ನನಗೆ ಯಾಕೆ ಶಿಕ್ಷೆ ಕೊಡುತ್ತಿದ್ದೀರಿ ಎಂದು ಸಂಜನಾ ಹೇಳಿದರು.
ಈ ಎಲ್ಲಾ ಆರೋಪಗಳಿಂದ ನನಗೆ ಕಿರುಕುಳವಾಗುತ್ತಿದೆ. ಇದರಿಂದ ನನ್ನ ತಾಯಿಗೂ ಅನಾರೋಗ್ಯವಾಗಿದೆ. ಒಂದು ವೇಳೆ ನನ್ನ ತಾಯಿಗೆ ಏನಾದರೂ ಆದರೆ, ನಾನು ಸತ್ತರೂ ಸಂಬರಗಿಯನ್ನು ಬಿಡುವುದಿಲ್ಲ ಎಂದು ಸಂಜನಾ ಗಲ್ರಾನಿ ಕಿಡಿಕಾರಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…