Featured

ನಾನೊಬ್ಬ ರೈತನ ಮಗಳು, ರೈತರ ಕಲ್ಯಾಣಕ್ಕಾಗಿ ದುಡಿಯುತ್ತೇನೆ : ಸಚಿವೆ ಶೋಭಾ ಕರಂದ್ಲಾಜೆ -Vishwanews24

ನಾನೊಬ್ಬ ರೈತನ ಮಗಳು, ರೈತರ ಕಲ್ಯಾಣಕ್ಕಾಗಿ ದುಡಿಯುತ್ತೇನೆ : ಸಚಿವೆ ಶೋಭಾ ಕರಂದ್ಲಾಜೆ -Vishwanews24

ನವದೆಹಲಿ, : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ನನಗೆ ನೀಡಿದ್ದು, ನಾನು ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನೂತನ ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ರೈತರ ಪರವಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ನೀಡಿದ್ದು, ನಾನು ರೈತರ ಕಲ್ಯಾಣಕ್ಕಾಗಿ ಶ್ರಮಿಸಿ ಸರ್ಕಾರದ ಲಾಭಗಳು, ಯೋಜನೆಗಳು ರೈತರಿಗೆ ತಲುಪುವಂತೆ ಮಾಡುತ್ತೇನೆ” ಎಂದಿದ್ದಾರೆ.

ಇನ್ನು “ನಾನೊಬ್ಬ ರೈತನ ಮಗಳು ಹಾಗಾಗಿ ನನಗೆ ರೈತರ ನೋವು ನನಗೆ ತಿಳಿದಿದೆ. ರೈತರ ಕಲ್ಯಾಣಕ್ಕಾಗಿ ದುಡಿಯುತ್ತೇನೆ” ಎಂದಿದ್ದಾರೆ.

ರೈತರ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, “ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ಪ್ರತಿಭಟಿಸುತ್ತಿದ್ದು ಅವರೊಂದಿಗೆ ಸರ್ಕಾರ ಮಾತುಕತೆ ನಡೆಸಿದ್ದು, ಈಗಲೂ ಮಾತನಾಡಲು ಸಿದ್ಧವಿದ್ದು, ಸರ್ಕಾರ ರೈತರೊಂದಿಗಿದೆ ಎಂಬುದನ್ನು ನಾವು ದೇಶಕ್ಕೆ ತಿಳಿಸಬೇಕಿದೆ” ಎಂದು ಹೇಳಿದ್ದಾರೆ.

ಇನ್ನು ಬುಧವಾರ ಸಂಜೆಯಷ್ಟೇ ಮಂತ್ರಿಯಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದು, ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾಗೆ ಇದೀಗ ಕೃಷಿ, ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಹುದ್ದೆ ನೀಡಲಾಗಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

12 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago